ಗುರುವಾರಜಾರ್ಖಂಡ್ನ ಧನಬಾದ್ನಲ್ಲಿರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಪೌರತ್ವ ತಿದ್ದುಪಡಿ ಮಸೂದೆ ಜಾರಿಯಾದರೆ ಬಾಂಗ್ಲಾದೇಶದವರು ಅಸ್ಸಾಂನಲ್ಲಿ ನೆಲೆಯೂರುತ್ತಾರೆ. ಇದರಿಂದಾಗಿ ಅಸ್ಸಾಂನಲ್ಲಿರುವ ಜನರು ಅಲ್ಪಸಂಖ್ಯಾತರಾಗಿ ಬಿಡುತ್ತಾರೆ ಎಂದು ಕಾಂಗ್ರೆಸ್ ಪಕ್ಷ ಜನರನ್ನು ತಪ್ಪು ಹಾದಿಗೆಳೆಯುತ್ತಿದೆ. ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಲಿದೆ ಎಂದಿದ್ದಾರೆ.