370ನೇ ವಿಧಿ ರದ್ದು ಮಾಡಿದ ನಂತರ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಅವರದ್ದೇ ಆದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುವುದು.ಅಲ್ಲಿ ಶಾಸಕರು ಹೇಗಿದ್ದರೋ ಅದೇ ರೀತಿಯಲ್ಲಿ ಶಾಸಕರನ್ನು, ಸಚಿವರನ್ನು ಮತ್ತು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು.ಸರ್ಕಾರದ ಈ ಹೊಸ ನಿರ್ಧಾರ ಬಗ್ಗೆ ನನಗೆ ಪೂರ್ಣ ನಂಬಿಕೆ ಇದೆ.ಪ್ರತ್ಯೇಕತಾವಾದ ಮತ್ತು ಉಗ್ರವಾದದಿಂದ ಕಾಶ್ಮೀರ ಮುಕ್ತವಾಗುತ್ತದೆ ಎಂದು ಹೇಳಿದ್ದರು.