<figcaption>""</figcaption>.<p><strong>ಪಣಜಿ:</strong> ಆಯುರ್ವೇದ ಮತ್ತು ಹೋಮಿಯೊಪತಿ ಚಿಕಿತ್ಸಾ ವಿಧಾನದ ಮೂಲಕ ಬೆಂಗಳೂರು ಮೂಲದ ವೈದ್ಯರು, ಕೋವಿಡ್ ಪೀಡಿತರಾಗಿದ್ದ ಬ್ರಿಟನ್ ರಾಜಕುಮಾರ ಚಾರ್ಲ್ಸ್ ಅವರನ್ನು ಗುಣಪಡಿಸಿದ್ದಾರೆ ಎಂದು ಕೇಂದ್ರ ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯ್ಕ್ ಹೇಳಿದ್ದಾರೆ.</p>.<p>‘ಆಯುರ್ವೇದ ಮತ್ತು ಹೋಮಿಯೊಪಥಿ ಔಷಧಗಳ ಮೂಲಕ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ. ಚಾರ್ಲ್ಸ್ ಗುಣಮುಖರಾಗಿದ್ದಾರೆ’ ಎಂದು ಬೆಂಗಳೂರಿನಲ್ಲಿ ‘ಸೌಖ್ಯ’ ಆರೋಗ್ಯ ಕೇಂದ್ರ ನಡೆಸುತ್ತಿರುವ ಡಾ. ಮಥಾಯಿ ಅವರು ಕರೆ ಮಾಡಿ ತಿಳಿಸಿದ್ದಾರೆ ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಪಣಜಿ:</strong> ಆಯುರ್ವೇದ ಮತ್ತು ಹೋಮಿಯೊಪತಿ ಚಿಕಿತ್ಸಾ ವಿಧಾನದ ಮೂಲಕ ಬೆಂಗಳೂರು ಮೂಲದ ವೈದ್ಯರು, ಕೋವಿಡ್ ಪೀಡಿತರಾಗಿದ್ದ ಬ್ರಿಟನ್ ರಾಜಕುಮಾರ ಚಾರ್ಲ್ಸ್ ಅವರನ್ನು ಗುಣಪಡಿಸಿದ್ದಾರೆ ಎಂದು ಕೇಂದ್ರ ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯ್ಕ್ ಹೇಳಿದ್ದಾರೆ.</p>.<p>‘ಆಯುರ್ವೇದ ಮತ್ತು ಹೋಮಿಯೊಪಥಿ ಔಷಧಗಳ ಮೂಲಕ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ. ಚಾರ್ಲ್ಸ್ ಗುಣಮುಖರಾಗಿದ್ದಾರೆ’ ಎಂದು ಬೆಂಗಳೂರಿನಲ್ಲಿ ‘ಸೌಖ್ಯ’ ಆರೋಗ್ಯ ಕೇಂದ್ರ ನಡೆಸುತ್ತಿರುವ ಡಾ. ಮಥಾಯಿ ಅವರು ಕರೆ ಮಾಡಿ ತಿಳಿಸಿದ್ದಾರೆ ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>