<p class="title"><strong>ನವದೆಹಲಿ/ಡೆಹ್ರಾಡೂನ್:</strong> ಕೇದಾರನಾಥ ಧಾಮ್ ಅಭಿವೃದ್ಧಿ ಮತ್ತು ಪುನರ್ ನಿರ್ಮಾಣ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಎಲ್ಲ ಕಾಮಗಾರಿಗಳು ಪರಿಸರ ಸ್ನೇಹಿ ಆಗಿರುವಂತೆ ನೊಡಿಕೊಳ್ಳಬೇಕು ಎಂದು ಬುಧವಾರ ಸೂಚಿಸಿದ್ದಾರೆ.</p>.<p class="title">ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹಾಗೂ ಮುಖ್ಯ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಜೊತೆ ವಿಡಿಯೊ ಮೂಲಕ ಮಾಹಿತಿ ಪಡೆದ ಮೋದಿ,ಯೋಜನೆ ಕಾಮಗಾರಿಗೆ ವೇಗ ನೀಡಬೇಕು ಮತ್ತು ಹಣಕಾಸಿದ ಕೊರತೆ ಇಲ್ಲ ಎಂದು ಭರವಸೆ ನೀಡಿದರು.</p>.<p class="title">ಉತ್ತರಾಖಂಡ್ದಲ್ಲಿ 2013ರಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಕೇದಾರನಾಥ ಕ್ಷೇತ್ರಕ್ಕೆ ಭಾರಿ ಹಾನಿ ಉಂಟಾಗಿತ್ತು. ಈ ಕ್ಷೇತ್ರದ ಅಭಿವೃದ್ಧಿ ಹಾಗೂ ಪುನರ್ ನಿರ್ಮಾಣ ಯೋಜನೆಗೆ 2017ರಲ್ಲಿ ಮೋದಿ ಚಾಲನೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ/ಡೆಹ್ರಾಡೂನ್:</strong> ಕೇದಾರನಾಥ ಧಾಮ್ ಅಭಿವೃದ್ಧಿ ಮತ್ತು ಪುನರ್ ನಿರ್ಮಾಣ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಎಲ್ಲ ಕಾಮಗಾರಿಗಳು ಪರಿಸರ ಸ್ನೇಹಿ ಆಗಿರುವಂತೆ ನೊಡಿಕೊಳ್ಳಬೇಕು ಎಂದು ಬುಧವಾರ ಸೂಚಿಸಿದ್ದಾರೆ.</p>.<p class="title">ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹಾಗೂ ಮುಖ್ಯ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಜೊತೆ ವಿಡಿಯೊ ಮೂಲಕ ಮಾಹಿತಿ ಪಡೆದ ಮೋದಿ,ಯೋಜನೆ ಕಾಮಗಾರಿಗೆ ವೇಗ ನೀಡಬೇಕು ಮತ್ತು ಹಣಕಾಸಿದ ಕೊರತೆ ಇಲ್ಲ ಎಂದು ಭರವಸೆ ನೀಡಿದರು.</p>.<p class="title">ಉತ್ತರಾಖಂಡ್ದಲ್ಲಿ 2013ರಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಕೇದಾರನಾಥ ಕ್ಷೇತ್ರಕ್ಕೆ ಭಾರಿ ಹಾನಿ ಉಂಟಾಗಿತ್ತು. ಈ ಕ್ಷೇತ್ರದ ಅಭಿವೃದ್ಧಿ ಹಾಗೂ ಪುನರ್ ನಿರ್ಮಾಣ ಯೋಜನೆಗೆ 2017ರಲ್ಲಿ ಮೋದಿ ಚಾಲನೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>