‘ಸಂತ್ರಸ್ತೆಯನ್ನು ಅಪರಾಧಿಯ ಎದುರು ನಿಲ್ಲಿಸಿಕೊಂಡೇ ಆರೋಪ–ಪ್ರತ್ಯಾರೋಪಗಳನ್ನು ಮಾಡುವುದು, ಆಕೆಯ ಪ್ರಾಮಾಣಿಕತೆ ಹಾಗೂ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಇದರಿಂದ ಆಕೆಯ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ’ ಎಂದು ಜಸ್ಮೀತ್ ಸಿಂಗ್ ಅವರು ಆಗಸ್ಟ್ 1ರ ತೀರ್ಪಿನಲ್ಲಿ ಹೇಳಿದ್ದಾರೆ.