ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶುಕ್ರವಾರದ ಪ್ರಾರ್ಥನೆಗೆ ಭಾರಿ ಸಂಖ್ಯೆಯಲ್ಲಿ ಜನ ಸೇರುತ್ತಾರೆ.
ಮುಂಜಾಗೃತ ಕ್ರಮವಾಗಿ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಲಾಗಿದೆ ಎಂದು ದಶೇಶ್ಮೇಘ್ ಪ್ರದೇಶದ ಸಹಾಯಕ ಪೊಲೀಸ್ ಕಮೀಷನರ್ ಪ್ರಗ್ಯಾ ಪಟ್ನಾಯಕ್ ತಿಳಿಸಿದ್ದಾರೆ.