ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಸಂದೇಶ್‌ಖಾಲಿ ಪ್ರವೇಶಿಸದಂತೆ ಅಧೀರ್‌ ಚೌಧರಿಗೆ ತಡೆ

ಸಮಸ್ಯೆಯನ್ನು ರಾಜಕೀಯಗೊಳಿಸಲು ಮಮತಾ ಯತ್ನ; ಆರೋಪ
Published : 16 ಫೆಬ್ರುವರಿ 2024, 12:55 IST
Last Updated : 16 ಫೆಬ್ರುವರಿ 2024, 12:55 IST
ಫಾಲೋ ಮಾಡಿ
Comments
ಮಾಯಾವತಿ
ಮಾಯಾವತಿ
ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ: ಮಾಯಾವತಿ
ಸಂದೇಶ್‌ಖಾಲಿ ಹಿಂಸಾಚಾರದ ಕುರಿತು ಕಳವಳ ವ್ಯಕ್ತಪಡಿಸಿರುವ ಬಹುಜನ ಸಮಾಜ ‍ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳ ಸರ್ಕಾರವನ್ನು ಆಗ್ರಹಿಸಿದ್ದಾರೆ. ‘ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಹಿನ್ನೆಲೆಯಲ್ಲಿ ಹಿಂಸಾಚಾರ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ಇಂಥ ಘಟನೆಗಳು ಮರುಕಳಿಸುವುದಿಲ್ಲ’ ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT