<p><strong>ನವದೆಹಲಿ</strong>: ಸಂಕ್ರಾಂತಿ (ಪೊಂಗಲ್) ಹಬ್ಬ ಇದೀಗ ಜಾಗತಿಕ ಹಬ್ಬವಾಗಿ ಹೊರಹೊಮ್ಮಿದೆ. ಪ್ರಕೃತಿಯೊಂದಿಗೆ ಸಮತೋಲನ ಕಾಪಾಡಿಕೊಳ್ಳುವ ಸಂದೇಶವನ್ನು ಈ ಹಬ್ಬ ಜಗತ್ತಿಗೆ ಸಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ಕೇಂದ್ರ ಸಚಿವ ಎಲ್. ಮುರಗನ್ ಮನೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಪೊಂಗಲ್ ಆಚರಣೆಯಲ್ಲಿ ಭಾಗಿಯಾಗಿದರು.</p>.ವಿಜಯ್ ನಟನೆಯ ‘ಜನ ನಾಯಗನ್’ಗೆ ರಾಹುಲ್ ಬೆಂಬಲ: ‘ಕೈ’, TVK, ಬಿಜೆಪಿ ಹೇಳಿದ್ದೇನು?.‘ಕಲ್ಟ್’ ಸಿನಿಮಾ ಫ್ಲೆಕ್ಸ್ ತೆರವು; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಧಮ್ಕಿ. <p>ಈ ಹಬ್ಬವು ರೈತರ ಕಠಿಣ ಪರಿಶ್ರಮಕ್ಕೆ ಪ್ರತಿಬಿಂಬ. ಸಂಕ್ರಾಂತಿ ಹಬ್ಬದ ಆಚರಣೆಯ ಮೂಲಕ ಭೂಮಿ ಮತ್ತು ಸೂರ್ಯನಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.</p><p>ತಮಿಳು ಸಂಸ್ಕೃತಿಯು ವಿಶ್ವದ ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದಾಗಿದೆ. ಶತಮಾನಗಳ ಜ್ಞಾನ ಮತ್ತು ಸಂಪ್ರದಾಯ ಒಳಗೊಂಡಿದೆ. ಈ ಪರಂಪರೆಯಿಂದ ಪ್ರೇರಿತರಾಗಿ ಇಂದಿನ ಭಾರತವು ಮುಂದುವರಿಯುತ್ತಿದೆ. ಸಾಂಸ್ಕೃತಿಕ ಬೇರುಗಳಿಂದ ದೇಶವು ಮತ್ತಷ್ಟು ಬಲಪಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.</p>.ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ RSSಗೆ ಏನು ಕೆಲಸ: ಖರ್ಗೆ ಪ್ರಶ್ನೆ.ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ. <p>ಈ ಹಬ್ಬವು ಕೃಷಿ, ರೈತರು, ಗ್ರಾಮೀಣ ಬದುಕಿನೊಂದಿಗೆ ಸಂಬಂಧ ಹೊಂದಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.</p><p>ಪೊಂಗಲ್ ಕೇವಲ ಹಬ್ಬವಲ್ಲ. ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು. ಭೂಮಿಯು ನಮಗೆ ಇಷ್ಟೊಂದು ನೀಡುತ್ತಿರುವಾಗ ಅದನ್ನು ಪಾಲಿಸುವುದು ಮತ್ತು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.</p> .ಪ್ರಶ್ನೋತ್ತರ ಅಂಕಣ: ಗೃಹ ಸಾಲ ಹೇಗೆ ತೀರಿಸಲಿ?.Sankranti 2026: ಸಂಕ್ರಾಂತಿ ಹಬ್ಬಕ್ಕೆ ಮಾಡುವ ಅಡುಗೆಯಲ್ಲಿದೆ ಆರೋಗ್ಯದ ರಹಸ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಕ್ರಾಂತಿ (ಪೊಂಗಲ್) ಹಬ್ಬ ಇದೀಗ ಜಾಗತಿಕ ಹಬ್ಬವಾಗಿ ಹೊರಹೊಮ್ಮಿದೆ. ಪ್ರಕೃತಿಯೊಂದಿಗೆ ಸಮತೋಲನ ಕಾಪಾಡಿಕೊಳ್ಳುವ ಸಂದೇಶವನ್ನು ಈ ಹಬ್ಬ ಜಗತ್ತಿಗೆ ಸಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p>ಕೇಂದ್ರ ಸಚಿವ ಎಲ್. ಮುರಗನ್ ಮನೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಪೊಂಗಲ್ ಆಚರಣೆಯಲ್ಲಿ ಭಾಗಿಯಾಗಿದರು.</p>.ವಿಜಯ್ ನಟನೆಯ ‘ಜನ ನಾಯಗನ್’ಗೆ ರಾಹುಲ್ ಬೆಂಬಲ: ‘ಕೈ’, TVK, ಬಿಜೆಪಿ ಹೇಳಿದ್ದೇನು?.‘ಕಲ್ಟ್’ ಸಿನಿಮಾ ಫ್ಲೆಕ್ಸ್ ತೆರವು; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಧಮ್ಕಿ. <p>ಈ ಹಬ್ಬವು ರೈತರ ಕಠಿಣ ಪರಿಶ್ರಮಕ್ಕೆ ಪ್ರತಿಬಿಂಬ. ಸಂಕ್ರಾಂತಿ ಹಬ್ಬದ ಆಚರಣೆಯ ಮೂಲಕ ಭೂಮಿ ಮತ್ತು ಸೂರ್ಯನಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.</p><p>ತಮಿಳು ಸಂಸ್ಕೃತಿಯು ವಿಶ್ವದ ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದಾಗಿದೆ. ಶತಮಾನಗಳ ಜ್ಞಾನ ಮತ್ತು ಸಂಪ್ರದಾಯ ಒಳಗೊಂಡಿದೆ. ಈ ಪರಂಪರೆಯಿಂದ ಪ್ರೇರಿತರಾಗಿ ಇಂದಿನ ಭಾರತವು ಮುಂದುವರಿಯುತ್ತಿದೆ. ಸಾಂಸ್ಕೃತಿಕ ಬೇರುಗಳಿಂದ ದೇಶವು ಮತ್ತಷ್ಟು ಬಲಪಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.</p>.ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ RSSಗೆ ಏನು ಕೆಲಸ: ಖರ್ಗೆ ಪ್ರಶ್ನೆ.ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ. <p>ಈ ಹಬ್ಬವು ಕೃಷಿ, ರೈತರು, ಗ್ರಾಮೀಣ ಬದುಕಿನೊಂದಿಗೆ ಸಂಬಂಧ ಹೊಂದಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.</p><p>ಪೊಂಗಲ್ ಕೇವಲ ಹಬ್ಬವಲ್ಲ. ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು. ಭೂಮಿಯು ನಮಗೆ ಇಷ್ಟೊಂದು ನೀಡುತ್ತಿರುವಾಗ ಅದನ್ನು ಪಾಲಿಸುವುದು ಮತ್ತು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.</p> .ಪ್ರಶ್ನೋತ್ತರ ಅಂಕಣ: ಗೃಹ ಸಾಲ ಹೇಗೆ ತೀರಿಸಲಿ?.Sankranti 2026: ಸಂಕ್ರಾಂತಿ ಹಬ್ಬಕ್ಕೆ ಮಾಡುವ ಅಡುಗೆಯಲ್ಲಿದೆ ಆರೋಗ್ಯದ ರಹಸ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>