<p><strong>ಶ್ರೀನಗರ</strong>; ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣಗಳನ್ನು ಭೇದಿಸಿದ್ದು, ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು) ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p><p>ಸುರಂಕೋಟೆಯ ಮರ್ಹೋಟೆ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆಹಚ್ಚಿವೆ ಎಂದು ಪೊಲೀಸರು ಹೇಳಿದ್ದಾರೆ.</p>.₹500 ಕೋಟಿ ವಂಚನೆ: ತಲೆಮರೆಸಿಕೊಂಡಿದ್ದ ಹರಿಯಾಣದ ಕಾಂಗ್ರೆಸ್ ಮಾಜಿ ಶಾಸಕ ಬಂಧನ.Pahalgam Attack | ಮೃತಪಟ್ಟ ಯೋಧನ ಪತ್ನಿಯ ವಿರುದ್ಧ ಟ್ರೋಲ್; ಕಿಡಿಕಾರಿದ NCW. <p>ಕಾರ್ಯಾಚರಣೆ ವೇಳೆ ಸ್ಫೋಟಿಸಲು ಸಿದ್ಧಪಡಿಸಿದ್ದ ಐದು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಐಇಡಿಯನ್ನು ಕಬ್ಬಿಣದ ಬಕೆಟ್ ಮತ್ತು ಮೂರು ಐಇಡಿ ಸ್ಫೋಟಕಗಳನ್ನು ಟಿಫಿನ್ ಬಾಕ್ಸ್ಗಳಲ್ಲಿ ಇಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಎರಡು ವೈರ್ಲೆಸ್ ಸೆಟ್ಗಳು ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಫೋಟಕಗಳನ್ನು ಸ್ಥಳದಲ್ಲಿಯೇ ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಸತತ 11ನೇ ದಿನ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿ.ಚಿಕ್ಕಮಗಳೂರು ಬಂದ್: ತೆರೆಯದ ಅಂಗಡಿ-ಮುಂಗಟ್ಟು.ಉದ್ಯೋಗ ಬದಲಾವಣೆಯೇ? ಹಾಗಾದರೆ ಈ ಮುಖ್ಯ ಕೆಲಸಗಳನ್ನು ಮರೆಯಬೇಡಿ...ಸಮಾಧಾನ | ಚುರುಕಾಗಿದ್ದ ಮಗಳು ಮಂಕಾಗಿದ್ದು ಏಕೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>; ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣಗಳನ್ನು ಭೇದಿಸಿದ್ದು, ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು) ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.</p><p>ಸುರಂಕೋಟೆಯ ಮರ್ಹೋಟೆ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆಹಚ್ಚಿವೆ ಎಂದು ಪೊಲೀಸರು ಹೇಳಿದ್ದಾರೆ.</p>.₹500 ಕೋಟಿ ವಂಚನೆ: ತಲೆಮರೆಸಿಕೊಂಡಿದ್ದ ಹರಿಯಾಣದ ಕಾಂಗ್ರೆಸ್ ಮಾಜಿ ಶಾಸಕ ಬಂಧನ.Pahalgam Attack | ಮೃತಪಟ್ಟ ಯೋಧನ ಪತ್ನಿಯ ವಿರುದ್ಧ ಟ್ರೋಲ್; ಕಿಡಿಕಾರಿದ NCW. <p>ಕಾರ್ಯಾಚರಣೆ ವೇಳೆ ಸ್ಫೋಟಿಸಲು ಸಿದ್ಧಪಡಿಸಿದ್ದ ಐದು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಐಇಡಿಯನ್ನು ಕಬ್ಬಿಣದ ಬಕೆಟ್ ಮತ್ತು ಮೂರು ಐಇಡಿ ಸ್ಫೋಟಕಗಳನ್ನು ಟಿಫಿನ್ ಬಾಕ್ಸ್ಗಳಲ್ಲಿ ಇಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಎರಡು ವೈರ್ಲೆಸ್ ಸೆಟ್ಗಳು ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಫೋಟಕಗಳನ್ನು ಸ್ಥಳದಲ್ಲಿಯೇ ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಸತತ 11ನೇ ದಿನ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿ.ಚಿಕ್ಕಮಗಳೂರು ಬಂದ್: ತೆರೆಯದ ಅಂಗಡಿ-ಮುಂಗಟ್ಟು.ಉದ್ಯೋಗ ಬದಲಾವಣೆಯೇ? ಹಾಗಾದರೆ ಈ ಮುಖ್ಯ ಕೆಲಸಗಳನ್ನು ಮರೆಯಬೇಡಿ...ಸಮಾಧಾನ | ಚುರುಕಾಗಿದ್ದ ಮಗಳು ಮಂಕಾಗಿದ್ದು ಏಕೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>