‘ಘಟನೆ ಕುರಿತಂತೆ ತನಿಖೆ ನಡೆಸಲು ತನಿಖಾ ತಂಡ ರಚನೆಗೆ ಆರೋಗ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಹೆಚ್ಚಿನ ಮಾಹಿತಿ ಪಡೆಯಲು ಅಂಬಿಕಾಪುರ ಆಸ್ಪತ್ರೆಗೆ ತೆರಳುತ್ತಿದ್ದು, ತನಿಖೆ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ’ ಎಂದು ಛತ್ತೀಸ್ಗಡದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ಎಎನ್ಐಗೆ ತಿಳಿಸಿದ್ದಾರೆ.