ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ | ಕರ್ನಾಟಕಕ್ಕೆ ₹615 ಕೋಟಿ: ಸ್ಮೃತಿ ಇರಾನಿ

Published 28 ಜುಲೈ 2023, 15:54 IST
Last Updated 28 ಜುಲೈ 2023, 15:54 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಇಲ್ಲಿವರೆಗೆ ಕರ್ನಾಟಕದ 20.72 ಲಕ್ಷ ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ತಿಳಿಸಿದರು.

ಲೋಕಸಭೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಮೋಹನ್‌ ಶುಕ್ರವರ ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ‘ದೇಶದಲ್ಲಿ ಈ ತನಕ 3.36 ಕೋಟಿ ಜನರು ಯೋಜನೆಯ ಲಾಭ ಪಡೆದಿದ್ದಾರೆ. ಈ ಯೋಜನೆಗೆ ಕೇಂದ್ರದ ಪಾಲಿನ ರೂಪದಲ್ಲಿ ಕರ್ನಾಟಕಕ್ಕೆ ಈವರೆಗೆ ₹615 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT