ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ, ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ಮತ್ತು ಮದ್ಯ ಖರೀದಿ ವಯಸ್ಸಿನ ಮಿತಿ 21 ರಿಂದ 18ಕ್ಕೆ ಇಳಿಕೆ ಹಾಗೂ ಇನ್ನಷ್ಟು ಪ್ರಮುಖ ಸುದ್ದಿಗಳು ಇಂದಿನ ಸುದ್ದಿ ಸಂಚಯದಲ್ಲಿ..