<p><strong>ನವದೆಹಲಿ</strong>: ದೇಶದ ದೂರಸಂಪರ್ಕ ಉದ್ದಿಮೆಯ ‘ಆರೋಗ್ಯ’ ಸುಧಾರಿಸುವುದರ ಜೊತೆಗೆ ಸಾರ್ವಜನಿಕ ಕ್ಷೇತ್ರದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ಗೆ ಪುನಶ್ಚೇತನ ನೀಡುವುದು ದೂರಸಂಪರ್ಕ ಸಚಿವಾಲಯದ ನೂತನ ಸಚಿವ ರವಿಶಂಕರ್ ಪ್ರಸಾದ್ ಅವರ ಪ್ರಥಮ ಆದ್ಯತೆಯಾಗಲಿದೆ.</p>.<p>ದೂರಸಂಪರ್ಕ, ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವರಾಗಿ ನೇಮಕಗೊಂಡಿರುವ ಪ್ರಸಾದ್, ‘ಮಾಹಿತಿ ಸಂರಕ್ಷಣಾ ಮಸೂದೆಯನ್ನು ತ್ವರಿತವಾಗಿ ಸಂಸತ್ತಿನಲ್ಲಿ ಮಂಡಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವುದನ್ನು ತಡೆಯಲು ಕಾನೂನು ಬಲಪಡಿಸುವುದು ನನ್ನ ಆದ್ಯತೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ ದೂರಸಂಪರ್ಕ ಉದ್ದಿಮೆಯ ‘ಆರೋಗ್ಯ’ ಸುಧಾರಿಸುವುದರ ಜೊತೆಗೆ ಸಾರ್ವಜನಿಕ ಕ್ಷೇತ್ರದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ಗೆ ಪುನಶ್ಚೇತನ ನೀಡುವುದು ದೂರಸಂಪರ್ಕ ಸಚಿವಾಲಯದ ನೂತನ ಸಚಿವ ರವಿಶಂಕರ್ ಪ್ರಸಾದ್ ಅವರ ಪ್ರಥಮ ಆದ್ಯತೆಯಾಗಲಿದೆ.</p>.<p>ದೂರಸಂಪರ್ಕ, ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವರಾಗಿ ನೇಮಕಗೊಂಡಿರುವ ಪ್ರಸಾದ್, ‘ಮಾಹಿತಿ ಸಂರಕ್ಷಣಾ ಮಸೂದೆಯನ್ನು ತ್ವರಿತವಾಗಿ ಸಂಸತ್ತಿನಲ್ಲಿ ಮಂಡಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವುದನ್ನು ತಡೆಯಲು ಕಾನೂನು ಬಲಪಡಿಸುವುದು ನನ್ನ ಆದ್ಯತೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>