ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಪ್ರಾಚ್ಯವಿದ್ಯಾ ಭೂಷಣ ಪ್ರಶಸ್ತಿ ಪ್ರದಾನ

Published : 29 ಆಗಸ್ಟ್ 2024, 15:36 IST
Last Updated : 29 ಆಗಸ್ಟ್ 2024, 15:36 IST
ಫಾಲೋ ಮಾಡಿ
Comments
ಡಾ. ಸೂರ್ಯನಾರಾಯಣ ನಾಗೇಂದ್ರ ಭಟ್ಟ ಹಿತ್ಲಳ್ಳಿ ಅವರಿಗೆ ಪ್ರಾಚ್ಯವಿದ್ಯಾ ಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕೇಂದ್ರ ಜವಳಿ ಸಚಿವ ಗಿರಿರಾಜ್‌ ಸಿಂಗ್‌, ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮುರಳಿಮನೋಹರ ಪಾಠಕ್, ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಜಿ. ಎಸ್. ಆರ್. ಕೃಷ್ಣಮೂರ್ತಿ, ಭಾರತೀಯ ಭಾಷಾ ಸಮಿತಿಯ ಅಧ್ಯಕ್ಷ ಚ. ಮೂ. ಕೃಷ್ಣಶಾಸ್ತ್ರಿ ಇದ್ದಾರೆ.

ಡಾ. ಸೂರ್ಯನಾರಾಯಣ ನಾಗೇಂದ್ರ ಭಟ್ಟ ಹಿತ್ಲಳ್ಳಿ ಅವರಿಗೆ ಪ್ರಾಚ್ಯವಿದ್ಯಾ ಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕೇಂದ್ರ ಜವಳಿ ಸಚಿವ ಗಿರಿರಾಜ್‌ ಸಿಂಗ್‌, ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ, ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮುರಳಿಮನೋಹರ ಪಾಠಕ್, ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಜಿ. ಎಸ್. ಆರ್. ಕೃಷ್ಣಮೂರ್ತಿ, ಭಾರತೀಯ ಭಾಷಾ ಸಮಿತಿಯ ಅಧ್ಯಕ್ಷ ಚ. ಮೂ. ಕೃಷ್ಣಶಾಸ್ತ್ರಿ ಇದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT