<p><strong>ಬೆಂಗಳೂರು:</strong> ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆಗಾಗಿ ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ್ ಅವರಿಗೆ ರಾಷ್ಟ್ರಪತಿ ಪದಕ ಲಭಿಸಿದೆ. ಇವರಿಂದಿಗೆ 16 ಪೊಲೀಸರಿಗೆ ಮತ್ತು ಮೂವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಶ್ಲಾಘನೀಯ ಸೇವಾ ಪದಕ ಲಭಿಸಿದೆ.</p><p>79ನೇ ಸ್ವಾತಂತ್ರ್ಯ ದಿನೋತ್ಸವದ ಮುನ್ನಾದಿನವಾದ ಗುರುವಾರ ಪದಕ ವಿಜೇತರ ಹೆಸರುಗಳನ್ನು ಸರ್ಕಾರ ಪ್ರಕಟಿಸಿದೆ.</p><p>ಇದರಲ್ಲಿ 233 ಸಿಬ್ಬಂದಿಗೆ ವಿಶಿಷ್ಟ ಸೇವಾ ಪದಕ, 99 ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಹಾಗೂ 758 ಸಿಬ್ಬಂದಿಗೆ ಶ್ಲಾಘನೀಯ ಸೇವಾ ಪದಕ ಘೋಷಣೆಯಾಗಿದೆ. </p>.<h4>ಶ್ಲಾಘನೀಯ ಸೇವಾ ಪದಕ ಘೋಷಣೆಯಾದ ರಾಜ್ಯದ ಅಧಿಕಾರಿಗಳು</h4><ul><li><p>ಡಾ. ಚಂದ್ರಗುಪ್ತ, ಐಜಿಪಿ</p></li><li><p>ಡಾ. ರಾಮಕೃಷ್ಣ ಮುದ್ದೆಪಾಲ್, ಕಮಾಂಡಂಟ್</p></li><li><p>ಕೆ.ಎಂ. ಶಾಂತರಾಜು, ಎಸ್ಪಿ</p></li><li><p>ಕಲಾ ಕೃಷ್ಣಸ್ವಾಮಿ, ಎಸ್ಪಿ</p></li><li><p>ವೆಂಕಟೇಶ ನಾರಾಯಣಪ್ಪ, ಎಸ್ಪಿ</p></li><li><p>ಪ್ರವೀಣ ಬಾಬು ಗುರುಸಿದ್ಧಯ್ಯ, ಇನ್ಸ್ಪೆಕ್ಟರ್</p></li><li><p>ಪ್ರಕಾಶ್ ರಾಥೋಡ್, ಎಸಿಪಿ</p></li><li><p>ಎಡ್ವಿನ್ ಪ್ರದೀಪ್ ಸ್ಯಾಮ್ಸನ್, ಇನ್ಸ್ಪೆಕ್ಟರ್</p></li><li><p>ಸತೀಶ್ ಸದಾಶಿವಯ್ಯ ಬೆಟ್ಟಹಳ್ಳಿ, ಇನ್ಸ್ಪೆಕ್ಟರ್</p></li><li><p>ಶಾಂತಾರಾಮ, ಇನ್ಸ್ಪೆಕ್ಟರ್</p></li><li><p>ಸಜುನ ಶೆಟ್ಟಿ, ಎಎಸ್ಐ</p></li><li><p>ಜಾನ್ಸಿ ರಾಣಿ ಜೆ., ಎಸ್ಐ</p></li><li><p>ಗುರುರಾಜ ಮಹಾದೇವಪ್ಪ ಬೂದಿಹಾಳ, ಎಎಸ್ಐ</p></li><li><p>ರಾಕೇಶ್ ಎಂ.ಜೆ., ಹೆಡ್ ಕಾನ್ಸ್ಟೆಬಲ್</p></li><li><p>ಶಂಶುದ್ದೀನ್, ಹೆಡ್ ಕಾನ್ಸ್ಟೆಬಲ್</p></li><li><p>ವೈ. ಶಂಕರ್, ಹೆಡ್ ಕಾನ್ಸ್ಟೆಬಲ್</p></li><li><p>ಅಲಂಕಾರ ರಾಕೇಶ್, ಹೆಡ್ ಕಾನ್ಸ್ಟೆಬಲ್</p></li><li><p>ರವಿ ಎಲ್. ಹೆಡ್ ಕಾನ್ಸ್ಟೆಬಲ್</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆಗಾಗಿ ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ್ ಅವರಿಗೆ ರಾಷ್ಟ್ರಪತಿ ಪದಕ ಲಭಿಸಿದೆ. ಇವರಿಂದಿಗೆ 16 ಪೊಲೀಸರಿಗೆ ಮತ್ತು ಮೂವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಶ್ಲಾಘನೀಯ ಸೇವಾ ಪದಕ ಲಭಿಸಿದೆ.</p><p>79ನೇ ಸ್ವಾತಂತ್ರ್ಯ ದಿನೋತ್ಸವದ ಮುನ್ನಾದಿನವಾದ ಗುರುವಾರ ಪದಕ ವಿಜೇತರ ಹೆಸರುಗಳನ್ನು ಸರ್ಕಾರ ಪ್ರಕಟಿಸಿದೆ.</p><p>ಇದರಲ್ಲಿ 233 ಸಿಬ್ಬಂದಿಗೆ ವಿಶಿಷ್ಟ ಸೇವಾ ಪದಕ, 99 ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಹಾಗೂ 758 ಸಿಬ್ಬಂದಿಗೆ ಶ್ಲಾಘನೀಯ ಸೇವಾ ಪದಕ ಘೋಷಣೆಯಾಗಿದೆ. </p>.<h4>ಶ್ಲಾಘನೀಯ ಸೇವಾ ಪದಕ ಘೋಷಣೆಯಾದ ರಾಜ್ಯದ ಅಧಿಕಾರಿಗಳು</h4><ul><li><p>ಡಾ. ಚಂದ್ರಗುಪ್ತ, ಐಜಿಪಿ</p></li><li><p>ಡಾ. ರಾಮಕೃಷ್ಣ ಮುದ್ದೆಪಾಲ್, ಕಮಾಂಡಂಟ್</p></li><li><p>ಕೆ.ಎಂ. ಶಾಂತರಾಜು, ಎಸ್ಪಿ</p></li><li><p>ಕಲಾ ಕೃಷ್ಣಸ್ವಾಮಿ, ಎಸ್ಪಿ</p></li><li><p>ವೆಂಕಟೇಶ ನಾರಾಯಣಪ್ಪ, ಎಸ್ಪಿ</p></li><li><p>ಪ್ರವೀಣ ಬಾಬು ಗುರುಸಿದ್ಧಯ್ಯ, ಇನ್ಸ್ಪೆಕ್ಟರ್</p></li><li><p>ಪ್ರಕಾಶ್ ರಾಥೋಡ್, ಎಸಿಪಿ</p></li><li><p>ಎಡ್ವಿನ್ ಪ್ರದೀಪ್ ಸ್ಯಾಮ್ಸನ್, ಇನ್ಸ್ಪೆಕ್ಟರ್</p></li><li><p>ಸತೀಶ್ ಸದಾಶಿವಯ್ಯ ಬೆಟ್ಟಹಳ್ಳಿ, ಇನ್ಸ್ಪೆಕ್ಟರ್</p></li><li><p>ಶಾಂತಾರಾಮ, ಇನ್ಸ್ಪೆಕ್ಟರ್</p></li><li><p>ಸಜುನ ಶೆಟ್ಟಿ, ಎಎಸ್ಐ</p></li><li><p>ಜಾನ್ಸಿ ರಾಣಿ ಜೆ., ಎಸ್ಐ</p></li><li><p>ಗುರುರಾಜ ಮಹಾದೇವಪ್ಪ ಬೂದಿಹಾಳ, ಎಎಸ್ಐ</p></li><li><p>ರಾಕೇಶ್ ಎಂ.ಜೆ., ಹೆಡ್ ಕಾನ್ಸ್ಟೆಬಲ್</p></li><li><p>ಶಂಶುದ್ದೀನ್, ಹೆಡ್ ಕಾನ್ಸ್ಟೆಬಲ್</p></li><li><p>ವೈ. ಶಂಕರ್, ಹೆಡ್ ಕಾನ್ಸ್ಟೆಬಲ್</p></li><li><p>ಅಲಂಕಾರ ರಾಕೇಶ್, ಹೆಡ್ ಕಾನ್ಸ್ಟೆಬಲ್</p></li><li><p>ರವಿ ಎಲ್. ಹೆಡ್ ಕಾನ್ಸ್ಟೆಬಲ್</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>