<p><strong>ನವದೆಹಲಿ</strong>: ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಅವರ ಕ್ಷೇತ್ರ ಉತ್ತರ ಪ್ರದೇಶದ ವಾರಾಣಸಿಯ ಬಿಜೆಪಿ ಕಾರ್ಯಕರ್ತರ ಜತೆ ಸಂವಾದ ನಡೆಸಲಿದ್ದಾರೆ.</p>.<p>ಮಂಗಳವಾರ ಬೆಳಗ್ಗೆ 11 ಗಂಟೆಗೆ, ನಮೋ ಆ್ಯಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ಮತ್ತು ವಾರಾಣಸಿಯಲ್ಲಿನ ಕಾರ್ಯಕರ್ತರ ಜತೆ ಸಂವಾದದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ಕಾಶಿ ಘಟಕದ ಅಧ್ಯಕ್ಷ ಮಹೇಶ್ ಚಂದ್ರ ಶ್ರೀವಾಸ್ತವ ತಿಳಿಸಿದ್ದಾರೆ.</p>.<p>ವಿಧಾನಸಭೆ ಚುನಾವಣೆ ಕುರಿತಂತೆ, ಪಕ್ಷದ ಕಾರ್ಯಕರ್ತರು ತಮ್ಮ ಅನಿಸಿಕೆ, ಸಲಹೆ, ಸೂಚನೆಗಳನ್ನು ಆ್ಯಪ್ ಮೂಲಕ ಪ್ರಧಾನಿಯವರ ಜತೆ ಹಂಚಿಕೊಳ್ಳಬಹುದಾಗಿದೆ.</p>.<p><a href="https://www.prajavani.net/india-news/uttar-pradesh-cm-yogi-adityanath-says-bjp-will-come-back-in-power-with-majority-902386.html" itemprop="url">ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಯೋಗಿ ಆದಿತ್ಯನಾಥ್ </a></p>.<p>ಕೋವಿಡ್ ನಿರ್ಬಂಧಗಳು ಇರುವುದರಿಂದ, ಜನರ ಜತೆ ಸಂವಾದ ನಡೆಸಲು ಆ್ಯಪ್ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ಮಹೇಶ್ ಚಂದ್ರ ಹೇಳಿದ್ದಾರೆ.</p>.<p><a href="https://www.prajavani.net/india-news/punjab-cm-charanjeet-singh-writes-to-election-commission-of-postpone-of-elections-902385.html" itemprop="url">ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿದ ಪಂಜಾಬ್ ಸಿಎಂ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಅವರ ಕ್ಷೇತ್ರ ಉತ್ತರ ಪ್ರದೇಶದ ವಾರಾಣಸಿಯ ಬಿಜೆಪಿ ಕಾರ್ಯಕರ್ತರ ಜತೆ ಸಂವಾದ ನಡೆಸಲಿದ್ದಾರೆ.</p>.<p>ಮಂಗಳವಾರ ಬೆಳಗ್ಗೆ 11 ಗಂಟೆಗೆ, ನಮೋ ಆ್ಯಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ಮತ್ತು ವಾರಾಣಸಿಯಲ್ಲಿನ ಕಾರ್ಯಕರ್ತರ ಜತೆ ಸಂವಾದದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ಕಾಶಿ ಘಟಕದ ಅಧ್ಯಕ್ಷ ಮಹೇಶ್ ಚಂದ್ರ ಶ್ರೀವಾಸ್ತವ ತಿಳಿಸಿದ್ದಾರೆ.</p>.<p>ವಿಧಾನಸಭೆ ಚುನಾವಣೆ ಕುರಿತಂತೆ, ಪಕ್ಷದ ಕಾರ್ಯಕರ್ತರು ತಮ್ಮ ಅನಿಸಿಕೆ, ಸಲಹೆ, ಸೂಚನೆಗಳನ್ನು ಆ್ಯಪ್ ಮೂಲಕ ಪ್ರಧಾನಿಯವರ ಜತೆ ಹಂಚಿಕೊಳ್ಳಬಹುದಾಗಿದೆ.</p>.<p><a href="https://www.prajavani.net/india-news/uttar-pradesh-cm-yogi-adityanath-says-bjp-will-come-back-in-power-with-majority-902386.html" itemprop="url">ಉತ್ತರ ಪ್ರದೇಶದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಯೋಗಿ ಆದಿತ್ಯನಾಥ್ </a></p>.<p>ಕೋವಿಡ್ ನಿರ್ಬಂಧಗಳು ಇರುವುದರಿಂದ, ಜನರ ಜತೆ ಸಂವಾದ ನಡೆಸಲು ಆ್ಯಪ್ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ಮಹೇಶ್ ಚಂದ್ರ ಹೇಳಿದ್ದಾರೆ.</p>.<p><a href="https://www.prajavani.net/india-news/punjab-cm-charanjeet-singh-writes-to-election-commission-of-postpone-of-elections-902385.html" itemprop="url">ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿದ ಪಂಜಾಬ್ ಸಿಎಂ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>