<p><strong>ಮೊತಿಹಾರಿ:</strong> ಹರಿಯಾಣದಲ್ಲಿ ಮತಗಳ್ಳತನ ಮಾಡಿದಂತೆ ಬಿಹಾರದಲ್ಲೂ ಮಾಡಲು ಎನ್ಡಿಎ ತಯಾರಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.</p><p>ಸೀತಮ್ಹಾರಿ ಹಾಗೂ ಚಂಪಾರಣ್ಯ ಜಿಲ್ಲೆಯಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ‘ಸಂವಿಧಾನ ಹಾಗೂ ಪ್ರಜಾಸತಾತ್ಮಕ ಹಕ್ಕುಗಳನ್ನು ದುರ್ಬಲಗೊಳಿಸಲು ಚುನಾವಣಾ ಆಯೋಗವು ಕೇಂದ್ರ ಸರ್ಕಾರದೊಂದಿಗೆ ಸೇರಿಕೊಂಡಿದೆ ಎಂದು ಆರೋಪಿಸಿದ್ದಾರೆ.</p>.ಬಿಹಾರ ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯ: ಲಾಲೂ ಪ್ರಸಾದ್.<p>‘ಹರಿಯಾಣದಲ್ಲಿ ಇಡೀ ಚುನಾವಣೆಯನ್ನು ಕಳ್ಳತನ ಮಾಡಿದಂತೆ, 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಮೂಲಕ ಬಿಹಾರದಲ್ಲೂ ಆ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p><p>ಮಹಾತ್ಮ ಗಾಂಧಿಯಂತೆ ರಾಹುಲ್ ಗಾಂಧಿ ಕೂಡ ನಿಮ್ಮ ಹಾಗೂ ಸತ್ಯದ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ದೇಶಕ್ಕೆ ದ್ರೋಹ ಮಾಡಿದವರನ್ನು ಜನರು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.</p><p>ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ವಿವೇಕ್ ಜೋಶಿ ಜಾಗೂ ಎಸ್.ಎಸ್ ಸಂಧು ಅವರು ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದ್ದಾರೆ. ನಿವೃತ್ತಿ ಬಳಿಕ ನೆಮ್ಮದಿಯ ಜೀವನ ಸಾಗಿಸುತ್ತೇವೆ ಎಂದು ನೀವು ಅಂದುಕೊಂಡಿದ್ದರೆ ಅದು ನಡೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.</p> .ಬಿಹಾರ ಚುನಾವಣೆಗೆ ಎಷ್ಟೇ ಹಣ ಕೊಟ್ಟರೂ ಕಾಂಗ್ರೆಸ್ ಅಧಿಕಾರ ಹಿಡಿಯಲ್ಲ: ಮಾಜಿ ಸಂಸದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊತಿಹಾರಿ:</strong> ಹರಿಯಾಣದಲ್ಲಿ ಮತಗಳ್ಳತನ ಮಾಡಿದಂತೆ ಬಿಹಾರದಲ್ಲೂ ಮಾಡಲು ಎನ್ಡಿಎ ತಯಾರಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.</p><p>ಸೀತಮ್ಹಾರಿ ಹಾಗೂ ಚಂಪಾರಣ್ಯ ಜಿಲ್ಲೆಯಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ‘ಸಂವಿಧಾನ ಹಾಗೂ ಪ್ರಜಾಸತಾತ್ಮಕ ಹಕ್ಕುಗಳನ್ನು ದುರ್ಬಲಗೊಳಿಸಲು ಚುನಾವಣಾ ಆಯೋಗವು ಕೇಂದ್ರ ಸರ್ಕಾರದೊಂದಿಗೆ ಸೇರಿಕೊಂಡಿದೆ ಎಂದು ಆರೋಪಿಸಿದ್ದಾರೆ.</p>.ಬಿಹಾರ ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯ: ಲಾಲೂ ಪ್ರಸಾದ್.<p>‘ಹರಿಯಾಣದಲ್ಲಿ ಇಡೀ ಚುನಾವಣೆಯನ್ನು ಕಳ್ಳತನ ಮಾಡಿದಂತೆ, 65 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಮೂಲಕ ಬಿಹಾರದಲ್ಲೂ ಆ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.</p><p>ಮಹಾತ್ಮ ಗಾಂಧಿಯಂತೆ ರಾಹುಲ್ ಗಾಂಧಿ ಕೂಡ ನಿಮ್ಮ ಹಾಗೂ ಸತ್ಯದ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ದೇಶಕ್ಕೆ ದ್ರೋಹ ಮಾಡಿದವರನ್ನು ಜನರು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.</p><p>ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ವಿವೇಕ್ ಜೋಶಿ ಜಾಗೂ ಎಸ್.ಎಸ್ ಸಂಧು ಅವರು ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದ್ದಾರೆ. ನಿವೃತ್ತಿ ಬಳಿಕ ನೆಮ್ಮದಿಯ ಜೀವನ ಸಾಗಿಸುತ್ತೇವೆ ಎಂದು ನೀವು ಅಂದುಕೊಂಡಿದ್ದರೆ ಅದು ನಡೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.</p> .ಬಿಹಾರ ಚುನಾವಣೆಗೆ ಎಷ್ಟೇ ಹಣ ಕೊಟ್ಟರೂ ಕಾಂಗ್ರೆಸ್ ಅಧಿಕಾರ ಹಿಡಿಯಲ್ಲ: ಮಾಜಿ ಸಂಸದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>