ಬಂಗಲೆಯನ್ನು ಆಗಸ್ಟ್ 1ರ ಒಳಗೆ ತೆರವುಗೊಳಿಸಬೇಕು ಎಂದು ಸರ್ಕಾರ ಗಡುವು ವಿಧಿಸಿದೆ. 'ಗಡುವು ವಿಸ್ತರಣೆಗೆ ಕೋರಲಾಗಿದೆ ಎಂಬುದು ಸುಳ್ಳು ಸುದ್ದಿ' ಎಂದು ಪ್ರಿಯಾಂಕಾ ತಳ್ಳಿಹಾಕಿದರೆ, 'ಕಾಂಗ್ರೆಸ್ನ ಪ್ರಭಾವಿ ನಾಯಕರ' ಕೋರಿಕೆಯಂತೆ ಎರಡು ತಿಂಗಳು ಅವಧಿ ವಿಸ್ತರಿಸಲಾಗಿದೆ ಎಂದು ಹರದೀಪ್ ಸಿಂಗ್ ಪುರಿ ಹೇಳಿದ್ದಾರೆ.