ಜನರಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗುರುತಿಸಲು ಅಧಿಕಾರದ ಪ್ರಭಾವಕ್ಕೆ ಗುರಿಯಾಗಿರುವ ಬಿಜೆಪಿ ಮುಖಂಡರು ವಿಫಲರಾಗಿದ್ದಾರೆ ಎಂದರು. ಲೋಕಸಭೆ ಚುನಾವಣೆಯ ಹಿನ್ನಡೆ ಬಳಿಕ ರಾಜ್ಯ ಕಾಂಗ್ರೆಸ್ ಹೆಚ್ಚಾಗಿ ಪ್ರಿಯಾಂಕಾ ಅವರನ್ನು ಅವಲಂಬಿಸಿದೆಯೇ ಎಂಬ ಪ್ರಶ್ನೆಗೆ, ‘ಅವರು ಪೂರ್ಣಪ್ರಮಾಣದ ಹೊಣೆಗಾರಿಕೆಯನ್ನು ಹೊತ್ತುಕೊಂಡಿದ್ದು, ಎಲ್ಲರೂ ಅವರ ಮೇಲೇ ವಿಶ್ವಾಸವನ್ನು ಹೊಂದಿದ್ದಾರೆ’ ಎಂದು ತಿಳಿಸಿದರು.