ರಾಯಗಡ ಜಿಲ್ಲೆಯ ಅಲಿಬಾಗ್ನಲ್ಲಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ತೆರವು ಸಂಬಂಧ ಜಿಲ್ಲಾಧಿಕಾರಿ ಕ್ರಮ ಕೈಗೊಂಡಿರುವ ಕ್ರಮದ ಬಗ್ಗೆ ಸರ್ಕಾರದ ಪರ ಹಾಜರಾಗಿದ್ದ ಪಿ.ಪಿ. ಕಾಕಡೆ ಅವರು ಮುಖ್ಯ ನ್ಯಾಯಮೂರ್ತಿ ಎನ್.ಎಚ್.ಪಾಟೀಲ್ ಅವರನ್ನು ಒಳಗೊಂಡ ಪೀಠಕ್ಕೆ ತಿಳಿಸಿದರು.