ಭಕ್ತಾದಿಗಳು ಪಂಪಾ ನದಿ ತೀರದಿಂದ ಕಾಲ್ನಡಿಗೆಯಲ್ಲಿ ಶಬರಿಮಲೆ ಏರಿ ಅಯ್ಯಪ್ಪನ ದರ್ಶನ ಪಡೆಯುತ್ತಾರೆ. ಆದರೆ, ಪ್ರವಾಹದಿಂದಾಗಿ ಪಂಪಾ ನದಿ ತೀರ ಸಂಪೂರ್ಣವಾಗಿ ಕೊಚ್ಚಿಹೋಗಿದೆ. ಇದರಿಂದಾಗಿ, ಇಲ್ಲಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ನಿಯಂತ್ರಿಸಲು ಈಚೆಗೆಪೊಲೀಸ್ ಇಲಾಖೆ ಆನ್ಲೈನ್ ಬುಕಿಂಗ್ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ ಎಂದು ವರದಿಯಾಗಿತ್ತು.