2013ರ ಆಗಸ್ಟ್ 20ರಂದು ಪುಣೆಯಲ್ಲಿ ಬೆಳಿಗ್ಗೆ ವಾಯು ವಿಹಾರ ನಡೆಸುತ್ತಿದ್ದ ದಾಭೋಲ್ಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ, ವೀರೇಂದ್ರ ಸಿಂಹ ತಾವಡೆ, ಸಚಿನ್ ಅಂದುರೆ, ಶರದ್ ಕಲಾಸ್ಕರ್, ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿತ್ತು.