ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ನಿಜವಾದ ಗೌರವ:ರಾಹುಲ್ ಗಾಂಧಿ

Published 26 ಜನವರಿ 2024, 10:27 IST
Last Updated 26 ಜನವರಿ 2024, 10:27 IST
ಅಕ್ಷರ ಗಾತ್ರ

ನವದೆಹಲಿ: ಸಂವಿಧಾನದ ಮೂಲಭೂತ ಹಕ್ಕುಗಳ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ನಿಜವಾದ ಗೌರವ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಗಣರಾಜ್ಯೋತ್ಸವದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ ಅವರು, 'ಸ್ವಾತಂತ್ರ್ಯ ಚಳವಳಿಯ ಕನಸನ್ನು ಒಗ್ಗೂಡಿಸಿದ ನಮ್ಮ ಸಂವಿಧಾನವು ಭಾರತದ ಗಣತಂತ್ರದ ಆತ್ಮವಾಗಿದೆ' ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಹ ಸಂವಿಧಾನದ ಮೂಲಭೂತ ಹಕ್ಕುಗಳ ರಕ್ಷಣೆಗೆ ಮನವಿ ಮಾಡಿದ್ದಾರೆ.

'ಅನ್ಯಾಯ ಮತ್ತು ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಬೇಕು. ವಿವಿಧತೆಯಲ್ಲಿ ಏಕತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT