ಟಿವಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ್ದ ಪ್ರಜ್ಞಾ, ನಾವು ರಾಮ ಮಂದಿರವನ್ನು ನಿರ್ಮಿಸುತ್ತೇವೆ ಮತ್ತು ಭವ್ಯವಾದ ಮಂದಿರವೊಂದನ್ನು ನಿರ್ಮಿಸುತ್ತೇವೆ.ನಾವು ಅಲ್ಲಿ ಆ ಕಟ್ಟಡವನ್ನು ಧ್ವಂಸ ಮಾಡಲು ಹೋಗಿದ್ದೆವು. ಅದನ್ನು ಧ್ವಂಸ ಮಾಡುವುದಕ್ಕಾಗಿ ನಾನು ಅದರ ಮೇಲೆ ಹತ್ತಿದ್ದೆ.ಆ ಬಗ್ಗೆ ನನಗೆ ಹೆಮ್ಮೆ ಇದೆ. ದೇವರು ನಮಗೆ ಶಕ್ತಿ ಕೊಟ್ಟಿದ್ದಾರೆ. ನಾವು ದೇಶದ ಮುಖದಲ್ಲಿದ್ದ ಕಲೆಯೊಂದನ್ನು ಅಳಿಸಿದ್ದೇವೆ ಎಂದಿದ್ದರು.