ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ವೀರೇಂದ್ರ ಸಚ್ದೇವ, ಬಿಜೆಪಿಗೆ ಸೇರಲು ಆತಿಶಿಯನ್ನು ಸಂಪರ್ಕಿಸಲಾಗಿದೆ ಎಂಬ ಹೇಳಿಕೆಗೆ ಇಂದು ಸಂಜೆಯೊಳಗೆ ದಾಖಲೆಗಳನ್ನು ಒದಗಿಸಲು ವಿಫಲರಾದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಸವಾಲು ಹಾಕಿದ್ದಾರೆ.
ಆಧಾರರಹಿತ ಆರೋಪಗಳು ಮಾಡಿ, ಆದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆತಿಶಿ ಅವರು ಸಂಜೆಯೊಳಗೆ ಕ್ಷಮೆಯಾಚಿಸಿಬೇಕು ಹಾಗೂ ಸುಳ್ಳು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ವೀರೇಂದ್ರ ಹೇಳಿದ್ದಾರೆ.