<p><strong>ನವದೆಹಲಿ</strong>: ಬಿಜೆಪಿ ಪಕ್ಷಕ್ಕೆ ಸೇರುವಂತೆ ಆಪ್ತ ಸಹಾಯಕರೊಬ್ಬರ ಮೂಲಕ ನನ್ನನ್ನು ಸಂಪರ್ಕಿಸಲಾಗಿದೆ ಎಂಬ ದೆಹಲಿ ಸಚಿವೆ ಆತಿಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಸೂಕ್ತ ದಾಖಲೆ ಒದಗಿಸಿ, ಇಲ್ಲದಿದ್ದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಹೇಳಿದೆ.</p>.BJP ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾಯಿಸಲಿ, ಕಣದಿಂದ ಹಿಂದಕ್ಕೆ ಸರಿಯುವೆ:ಈಶ್ವರಪ್ಪ.114 ವಿಧಾನಸಭಾ ಕ್ಷೇತ್ರಗಳಿಗೆ ‘ಕೈ’ಅಭ್ಯರ್ಥಿಗಳ ಪ್ರಕಟ: ಕಡಪದಿಂದ ಶರ್ಮಿಳಾ ಕಣಕ್ಕೆ.<p>ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ವೀರೇಂದ್ರ ಸಚ್ದೇವ, ಬಿಜೆಪಿಗೆ ಸೇರಲು ಆತಿಶಿಯನ್ನು ಸಂಪರ್ಕಿಸಲಾಗಿದೆ ಎಂಬ ಹೇಳಿಕೆಗೆ ಇಂದು ಸಂಜೆಯೊಳಗೆ ದಾಖಲೆಗಳನ್ನು ಒದಗಿಸಲು ವಿಫಲರಾದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಸವಾಲು ಹಾಕಿದ್ದಾರೆ.</p><p>ಆಧಾರರಹಿತ ಆರೋಪಗಳು ಮಾಡಿ, ಆದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆತಿಶಿ ಅವರು ಸಂಜೆಯೊಳಗೆ ಕ್ಷಮೆಯಾಚಿಸಿಬೇಕು ಹಾಗೂ ಸುಳ್ಳು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ವೀರೇಂದ್ರ ಹೇಳಿದ್ದಾರೆ.</p>.ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಮುಖಂಡ ಸಂಜಯ್ ಸಿಂಗ್ಗೆ SC ಜಾಮೀನು.ಬಿಜೆಪಿಗೆ ಸೇರದಿದ್ದರೆ ಇ.ಡಿ ನನ್ನನ್ನೂ ಬಂಧಿಸುತ್ತದೆ: ಎಎಪಿ ಸಚಿವೆ ಅತಿಶಿ.<p>ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ತಮ್ಮ ಪಕ್ಷ ಸೇರುವಂತೆ ನನ್ನ ಆಪ್ತ ಸಹಾಯಕರೊಬ್ಬರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿದೆ. ಬಿಜೆಪಿಗೆ ಸೇರದೆ ಹೋದರೆ ಮುಂಬರುವ ದಿನಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ನನ್ನನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿ ಪಕ್ಷಕ್ಕೆ ಸೇರುವಂತೆ ಆಪ್ತ ಸಹಾಯಕರೊಬ್ಬರ ಮೂಲಕ ನನ್ನನ್ನು ಸಂಪರ್ಕಿಸಲಾಗಿದೆ ಎಂಬ ದೆಹಲಿ ಸಚಿವೆ ಆತಿಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಸೂಕ್ತ ದಾಖಲೆ ಒದಗಿಸಿ, ಇಲ್ಲದಿದ್ದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಹೇಳಿದೆ.</p>.BJP ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾಯಿಸಲಿ, ಕಣದಿಂದ ಹಿಂದಕ್ಕೆ ಸರಿಯುವೆ:ಈಶ್ವರಪ್ಪ.114 ವಿಧಾನಸಭಾ ಕ್ಷೇತ್ರಗಳಿಗೆ ‘ಕೈ’ಅಭ್ಯರ್ಥಿಗಳ ಪ್ರಕಟ: ಕಡಪದಿಂದ ಶರ್ಮಿಳಾ ಕಣಕ್ಕೆ.<p>ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ವೀರೇಂದ್ರ ಸಚ್ದೇವ, ಬಿಜೆಪಿಗೆ ಸೇರಲು ಆತಿಶಿಯನ್ನು ಸಂಪರ್ಕಿಸಲಾಗಿದೆ ಎಂಬ ಹೇಳಿಕೆಗೆ ಇಂದು ಸಂಜೆಯೊಳಗೆ ದಾಖಲೆಗಳನ್ನು ಒದಗಿಸಲು ವಿಫಲರಾದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಸವಾಲು ಹಾಕಿದ್ದಾರೆ.</p><p>ಆಧಾರರಹಿತ ಆರೋಪಗಳು ಮಾಡಿ, ಆದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆತಿಶಿ ಅವರು ಸಂಜೆಯೊಳಗೆ ಕ್ಷಮೆಯಾಚಿಸಿಬೇಕು ಹಾಗೂ ಸುಳ್ಳು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ವೀರೇಂದ್ರ ಹೇಳಿದ್ದಾರೆ.</p>.ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಮುಖಂಡ ಸಂಜಯ್ ಸಿಂಗ್ಗೆ SC ಜಾಮೀನು.ಬಿಜೆಪಿಗೆ ಸೇರದಿದ್ದರೆ ಇ.ಡಿ ನನ್ನನ್ನೂ ಬಂಧಿಸುತ್ತದೆ: ಎಎಪಿ ಸಚಿವೆ ಅತಿಶಿ.<p>ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ತಮ್ಮ ಪಕ್ಷ ಸೇರುವಂತೆ ನನ್ನ ಆಪ್ತ ಸಹಾಯಕರೊಬ್ಬರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿದೆ. ಬಿಜೆಪಿಗೆ ಸೇರದೆ ಹೋದರೆ ಮುಂಬರುವ ದಿನಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ನನ್ನನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>