ಕಳೆದ ವಾರ ರೆಸಾರ್ಟ್ಗೆ ಜಿಲ್ಲಾಡಳಿತ ಬೀಗಮುದ್ರೆ ಹಾಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 19ರಂದು ಪುಣೆಯ ಕಲ್ಯಾಣಿ ಪ್ರದೇಶದಲ್ಲಿ ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ಪೋಶೆ ಕಾರು ಗುದ್ದಿ ಮಧ್ಯಪ್ರದೇಶ ಮೂಲದ ಇಬ್ಬರು ಟೆಕ್ಕಿಗಳು ಸಾವಿಗೀಡಾಗಿದ್ದರು. ಈ ವೇಳೆ ಬಾಲಕ ಪಾನಮತ್ತನಾಗಿದ್ದ. ಈ ಘಟನೆಯು ರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸುದ್ದಿಯಾಗಿತ್ತು.