<p><strong>ಚಂಡೀಗಡ:</strong> ಪಂಜಾಬ್ ವಿಧಾನಸಭೆಯಲ್ಲಿ ಶುಕ್ರವಾರ ಪೌರತ್ವ (ತಿದ್ದುಪಡಿ) ಕಾಯಿದೆ(ಸಿಎಎ) ವಿರುದ್ಧದ ನಿರ್ಣಯವನ್ನುಧ್ವನಿಮತದ ಮೂಲಕ ಅಂಗೀಕರಿಸಲಾಯಿತು.</p>.<p>ಸಂಸದೀಯ ವ್ಯವಹಾರಗಳ ಸಚಿವ ಬ್ರಹ್ಮ ಮೊಹಿಂದ್ರಾ ಅವರು ಮಂಡಿಸಿದ್ದ ನಿರ್ಣಯವನ್ನು ಮೂರು ಗಂಟೆಗಳ ಚರ್ಚೆಯ ಬಳಿಕ ಅನುಮೋದಿಸಲಾಯಿತು. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರಮುಖ ವಿರೋಧ ಪಕ್ಷ ಆಮ್ ಆದ್ಮಿ ಪಕ್ಷ (ಎಎಪಿ) ನಿರ್ಣಯವನ್ನು ಬೆಂಬಲಿಸಿದರೆ, ಬಿಜೆಪಿ ವಿರೋಧಿಸಿದೆ.</p>.<p>ಕೇರಳದ ಬಳಿಕ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಎರಡನೇ ರಾಜ್ಯ ಪಂಜಾಬ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಪಂಜಾಬ್ ವಿಧಾನಸಭೆಯಲ್ಲಿ ಶುಕ್ರವಾರ ಪೌರತ್ವ (ತಿದ್ದುಪಡಿ) ಕಾಯಿದೆ(ಸಿಎಎ) ವಿರುದ್ಧದ ನಿರ್ಣಯವನ್ನುಧ್ವನಿಮತದ ಮೂಲಕ ಅಂಗೀಕರಿಸಲಾಯಿತು.</p>.<p>ಸಂಸದೀಯ ವ್ಯವಹಾರಗಳ ಸಚಿವ ಬ್ರಹ್ಮ ಮೊಹಿಂದ್ರಾ ಅವರು ಮಂಡಿಸಿದ್ದ ನಿರ್ಣಯವನ್ನು ಮೂರು ಗಂಟೆಗಳ ಚರ್ಚೆಯ ಬಳಿಕ ಅನುಮೋದಿಸಲಾಯಿತು. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರಮುಖ ವಿರೋಧ ಪಕ್ಷ ಆಮ್ ಆದ್ಮಿ ಪಕ್ಷ (ಎಎಪಿ) ನಿರ್ಣಯವನ್ನು ಬೆಂಬಲಿಸಿದರೆ, ಬಿಜೆಪಿ ವಿರೋಧಿಸಿದೆ.</p>.<p>ಕೇರಳದ ಬಳಿಕ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಎರಡನೇ ರಾಜ್ಯ ಪಂಜಾಬ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>