<p><strong>ನವದೆಹಲಿ:</strong> 'ಕೇಂದ್ರ ಸರ್ಕಾರವು ಪಂಜಾಬ್ ಜನತೆಯ ಭಾವನೆಗಳೊಂದಿಗೆ ಆಟವಾಡಬಾರದು' ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು (ಮಂಗಳವಾರ) ಹೇಳಿದ್ದಾರೆ. </p><p>'ನೆರೆಯ ರಾಜ್ಯಗಳೊಂದಿಗೆ ನದಿ ನೀರು ಹಂಚಿಕೆ ಸೇರಿದಂತೆ ಪ್ರಮುಖ ಸಮಸ್ಯೆಗಳು ಮತ್ತು ಪಂಜಾಬ್ ವಿಶ್ವವಿದ್ಯಾಲಯ ನವೀಕರಣ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಮುಂದೂಡಲು ಕೇಂದ್ರ ನಿರ್ಧರಿಸಿದೆ' ಎಂದು ಮಾನ್ ಆರೋಪಿಸಿದ್ದಾರೆ. </p><p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಫರೀದಾಬಾದ್ನಲ್ಲಿ ನಡದೆ ಉತ್ತರ ವಲಯ ಮಂಡಳಿಯ 32ನೇ ಸಭೆಯ ಒಂದು ದಿನದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. </p><p>'ರಾಜ್ಯದ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿ ಕೇಂದ್ರವು ರಾಜ್ಯದ ಜನರ ಭಾವನೆಗಳೊಂದಿಗೆ ಆಟವಾಡಬಾರದು. ಪಂಜಾಬ್ನ ಹಕ್ಕುಗಳನ್ನು ಕಸಿದುಕೊಳ್ಳಲು ಬಿಡುವುದಿಲ್ಲ' ಎಂದು ಅವರು ಹೇಳಿದ್ದಾರೆ. </p><p>'ನೆರೆಯ ರಾಜ್ಯಗಳು ಎತ್ತಿರುವ ಎಲ್ಲ ಸಮಸ್ಯೆಗಳು ಪಂಜಾಬ್ನ ಹಕ್ಕುಗಳನ್ನು ಕಸಿದುಕೊಳ್ಳುವಂತದ್ದು, ನಾನು ಅವುಗಳನ್ನು ಬಲವಾಗಿ ವಿರೋಧಿಸುತ್ತೇವೆ' ಎಂದು ಹೇಳಿದ್ದಾರೆ. </p>.ತಾಂತ್ರಿಕವಾಗಿ ಅಸಾಧ್ಯ: RJD ನಾಯಕನ ಇವಿಎಂ ಅಕ್ರಮ ಆರೋಪಕ್ಕೆ ಆಯೋಗ ಪ್ರತಿಕ್ರಿಯೆ.Delhi Red Fort Blast: ಸಹ ಸಂಚುಕೋರ ಬಿಲಾಲ್ 10 ದಿನ ಎನ್ಐಎ ಕಸ್ಟಡಿಗೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಕೇಂದ್ರ ಸರ್ಕಾರವು ಪಂಜಾಬ್ ಜನತೆಯ ಭಾವನೆಗಳೊಂದಿಗೆ ಆಟವಾಡಬಾರದು' ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು (ಮಂಗಳವಾರ) ಹೇಳಿದ್ದಾರೆ. </p><p>'ನೆರೆಯ ರಾಜ್ಯಗಳೊಂದಿಗೆ ನದಿ ನೀರು ಹಂಚಿಕೆ ಸೇರಿದಂತೆ ಪ್ರಮುಖ ಸಮಸ್ಯೆಗಳು ಮತ್ತು ಪಂಜಾಬ್ ವಿಶ್ವವಿದ್ಯಾಲಯ ನವೀಕರಣ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಮುಂದೂಡಲು ಕೇಂದ್ರ ನಿರ್ಧರಿಸಿದೆ' ಎಂದು ಮಾನ್ ಆರೋಪಿಸಿದ್ದಾರೆ. </p><p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಫರೀದಾಬಾದ್ನಲ್ಲಿ ನಡದೆ ಉತ್ತರ ವಲಯ ಮಂಡಳಿಯ 32ನೇ ಸಭೆಯ ಒಂದು ದಿನದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. </p><p>'ರಾಜ್ಯದ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿ ಕೇಂದ್ರವು ರಾಜ್ಯದ ಜನರ ಭಾವನೆಗಳೊಂದಿಗೆ ಆಟವಾಡಬಾರದು. ಪಂಜಾಬ್ನ ಹಕ್ಕುಗಳನ್ನು ಕಸಿದುಕೊಳ್ಳಲು ಬಿಡುವುದಿಲ್ಲ' ಎಂದು ಅವರು ಹೇಳಿದ್ದಾರೆ. </p><p>'ನೆರೆಯ ರಾಜ್ಯಗಳು ಎತ್ತಿರುವ ಎಲ್ಲ ಸಮಸ್ಯೆಗಳು ಪಂಜಾಬ್ನ ಹಕ್ಕುಗಳನ್ನು ಕಸಿದುಕೊಳ್ಳುವಂತದ್ದು, ನಾನು ಅವುಗಳನ್ನು ಬಲವಾಗಿ ವಿರೋಧಿಸುತ್ತೇವೆ' ಎಂದು ಹೇಳಿದ್ದಾರೆ. </p>.ತಾಂತ್ರಿಕವಾಗಿ ಅಸಾಧ್ಯ: RJD ನಾಯಕನ ಇವಿಎಂ ಅಕ್ರಮ ಆರೋಪಕ್ಕೆ ಆಯೋಗ ಪ್ರತಿಕ್ರಿಯೆ.Delhi Red Fort Blast: ಸಹ ಸಂಚುಕೋರ ಬಿಲಾಲ್ 10 ದಿನ ಎನ್ಐಎ ಕಸ್ಟಡಿಗೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>