ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಎದುರಾಗಿರುವ ಹೀನಾಯ ಸೋಲನ್ನು ಒಪ್ಪಿಕೊಂಡಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು, ಆಮ್ ಆದ್ಮಿ ಪಕ್ಷವನ್ನು (ಎಎಪಿ) ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟಿಸಿರುವ ಸಿಧು, 'ಜನರ ಧ್ವನಿ, ದೇವರ ಧ್ವನಿಯಾಗಿದೆ. ಪಂಜಾಬ್ ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಆಮ್ ಆದ್ಮಿ ಪಕ್ಷಕ್ಕೆ ಅಭಿನಂದನೆಗಳು' ಎಂದು ಹೇಳಿದ್ದಾರೆ.