<p><strong>ಚಂಡೀಗಢ</strong>: ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಭೇಟಿ ನೀಡಿ, ಮೋದಿ ಸರ್ಕಾರ ಪಂಜಾಬ್ ಜನರೊಂದಿಗೆ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ ₹1,600 ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.</p>.AUS vs IND: 500ನೇ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ರೋಹಿತ್ ಶರ್ಮಾ.RSS ನೋಂದಣಿಯಾಗಿಲ್ಲ: ಇದೊಂದು ಭೂಗತ ಸಂಘಟನೆ ಅಲ್ಲವೇ; BL ಸಂತೋಷ್ಗೆ ಹರಿಪ್ರಸಾದ್. <p>ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಅವರು ಶನಿವಾರ ಗುರುದಾಸ್ಪುರಕ್ಕೆ ಆಗಮಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡ ಜನರೊಂದಿಗೆ ಬಂಡಿ ಸಂಜಯ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಿನಸಿ ಸಾಮಗ್ರಿಗಳ 'ಮೋದಿ ಕಿಟ್' ಅನ್ನು ವಿತರಿಸಿದ್ದಾರೆ.</p><p>ಪ್ರವಾಹದಿಂದ ಮನೆ ಕಳೆದುಕೊಂಡ ಎಲ್ಲರಿಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹೊಸ ಮನೆಗಳನ್ನು ಒದಗಿಸಲಾಗುವುದು. ಪ್ರವಾಹದಿಂದ ಉಂಟಾದ ನಷ್ಟದ ಸಂಪೂರ್ಣ ಮಾಹಿತಿ ಬಂದ ನಂತರ ಉಳಿದ ಪರಿಹಾರದ ಹಣವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಈ ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದು ಅವರು ಹೇಳಿದ್ದಾರೆ.</p>.RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಚಿತ್ತಾಪುರದಲ್ಲಿ ‘ಪೊಲೀಸ್’ ಪಥಸಂಚಲನ.ಚನ್ನಪಟ್ಟಣ | ಯುಜಿಡಿ ಕಾಮಗಾರಿ: ಗರಿಗೆದರಿದ ನಿರೀಕ್ಷೆ.ಚಿತ್ತಾಪುರದಲ್ಲಿ RSS ಪಥಸಂಚಲನ: ಹೊಸದಾಗಿ ಅರ್ಜಿ ಸಲ್ಲಿಕೆಗೆ ಹೈಕೋರ್ಟ್ ಸೂಚನೆ.No Kings: ಅಧ್ಯಕ್ಷ ಟ್ರಂಪ್ ವಿರುದ್ಧ ಅಮೆರಿಕದ 50 ರಾಜ್ಯಗಳಲ್ಲಿ ಪ್ರತಿಭಟನೆ
<p><strong>ಚಂಡೀಗಢ</strong>: ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಭೇಟಿ ನೀಡಿ, ಮೋದಿ ಸರ್ಕಾರ ಪಂಜಾಬ್ ಜನರೊಂದಿಗೆ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ ₹1,600 ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.</p>.AUS vs IND: 500ನೇ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ರೋಹಿತ್ ಶರ್ಮಾ.RSS ನೋಂದಣಿಯಾಗಿಲ್ಲ: ಇದೊಂದು ಭೂಗತ ಸಂಘಟನೆ ಅಲ್ಲವೇ; BL ಸಂತೋಷ್ಗೆ ಹರಿಪ್ರಸಾದ್. <p>ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಅವರು ಶನಿವಾರ ಗುರುದಾಸ್ಪುರಕ್ಕೆ ಆಗಮಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡ ಜನರೊಂದಿಗೆ ಬಂಡಿ ಸಂಜಯ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಿನಸಿ ಸಾಮಗ್ರಿಗಳ 'ಮೋದಿ ಕಿಟ್' ಅನ್ನು ವಿತರಿಸಿದ್ದಾರೆ.</p><p>ಪ್ರವಾಹದಿಂದ ಮನೆ ಕಳೆದುಕೊಂಡ ಎಲ್ಲರಿಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹೊಸ ಮನೆಗಳನ್ನು ಒದಗಿಸಲಾಗುವುದು. ಪ್ರವಾಹದಿಂದ ಉಂಟಾದ ನಷ್ಟದ ಸಂಪೂರ್ಣ ಮಾಹಿತಿ ಬಂದ ನಂತರ ಉಳಿದ ಪರಿಹಾರದ ಹಣವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಈ ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದು ಅವರು ಹೇಳಿದ್ದಾರೆ.</p>.RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಚಿತ್ತಾಪುರದಲ್ಲಿ ‘ಪೊಲೀಸ್’ ಪಥಸಂಚಲನ.ಚನ್ನಪಟ್ಟಣ | ಯುಜಿಡಿ ಕಾಮಗಾರಿ: ಗರಿಗೆದರಿದ ನಿರೀಕ್ಷೆ.ಚಿತ್ತಾಪುರದಲ್ಲಿ RSS ಪಥಸಂಚಲನ: ಹೊಸದಾಗಿ ಅರ್ಜಿ ಸಲ್ಲಿಕೆಗೆ ಹೈಕೋರ್ಟ್ ಸೂಚನೆ.No Kings: ಅಧ್ಯಕ್ಷ ಟ್ರಂಪ್ ವಿರುದ್ಧ ಅಮೆರಿಕದ 50 ರಾಜ್ಯಗಳಲ್ಲಿ ಪ್ರತಿಭಟನೆ