<p><strong>ಪುರಿ</strong>: ಪುರಿ ಶ್ರೀ ಜಗನ್ನಾಥ ದೇಗುಲವನ್ನು ಶನಿವಾರ ಹತ್ತಲು ಪ್ರಯತ್ನಿಸುತ್ತಿದ್ದ ಜಾರ್ಖಂಡ್ನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿತನನ್ನು ರಾಂಚಿಯ ಪಂಚಮ ಮಾಹೋತ್ ಎಂದು ಗುರುತಿಸಲಾಗಿದೆ. ಈತ ದೇವಾಲಯದ ಸುಮಾರು 5–7 ಅಡಿಗಳಷ್ಟು ಮೇಲಕ್ಕೆ ಏರಿದ್ದನು. ವಿಷಯ ತಿಳಿಯುತ್ತಿದ್ದಂತೆ ಶ್ರೀ ಜಗನ್ನಾಥ ದೇಗುಲದ ಪೊಲೀಸರು ಆತನನ್ನು ತಡೆದಿದ್ದಾರೆ.</p>.<p class="title">ಪ್ರಸ್ತುತ ಸಿಂಹದ್ವಾರ ಪೊಲೀಸ್ ಠಾಣೆಯಲ್ಲಿ ಆತನ ವಿಚಾರಣೆ ನಡೆಯುತ್ತಿದೆ. ಆತ ಮಾನಸಿಕ ಅಸ್ವಸ್ಥ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುರಿ</strong>: ಪುರಿ ಶ್ರೀ ಜಗನ್ನಾಥ ದೇಗುಲವನ್ನು ಶನಿವಾರ ಹತ್ತಲು ಪ್ರಯತ್ನಿಸುತ್ತಿದ್ದ ಜಾರ್ಖಂಡ್ನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿತನನ್ನು ರಾಂಚಿಯ ಪಂಚಮ ಮಾಹೋತ್ ಎಂದು ಗುರುತಿಸಲಾಗಿದೆ. ಈತ ದೇವಾಲಯದ ಸುಮಾರು 5–7 ಅಡಿಗಳಷ್ಟು ಮೇಲಕ್ಕೆ ಏರಿದ್ದನು. ವಿಷಯ ತಿಳಿಯುತ್ತಿದ್ದಂತೆ ಶ್ರೀ ಜಗನ್ನಾಥ ದೇಗುಲದ ಪೊಲೀಸರು ಆತನನ್ನು ತಡೆದಿದ್ದಾರೆ.</p>.<p class="title">ಪ್ರಸ್ತುತ ಸಿಂಹದ್ವಾರ ಪೊಲೀಸ್ ಠಾಣೆಯಲ್ಲಿ ಆತನ ವಿಚಾರಣೆ ನಡೆಯುತ್ತಿದೆ. ಆತ ಮಾನಸಿಕ ಅಸ್ವಸ್ಥ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>