<p><strong>ಮುಂಬೈ:</strong> ‘ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಶಿವಸೇನಾ (ಉದ್ಧವ್ ಬಣ) ಉದ್ಧವ್ ಠಾಕ್ರೆ ಅವರು ಒಂದುಗೂಡಿರುವುದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಸೇರಿದಂತೆ ಇಡೀ ‘ಮಹಾಯುತಿ’ ಪಾಳಯದಲ್ಲಿ ನಡುಕ ಹುಟ್ಟಿಸಿದೆ’ ಎಂದು ಶಿನಸೇವಾ (ಉದ್ಧವ್ ಬಣ) ಸಂಸದ ಸಂಜಯ್ ರಾವುತ್ ಹೇಳಿದರು.</p>.<p>‘ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಿಂದಿ ಭಾಷೆ ಕಲಿಸುವ ಸಂಬಂಧ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದರ ಕುರಿತು ಇಬ್ಬರೂ ಸಹೋದರರು ಆಯೋಜಿಸಿದ್ದ ‘ವಿಜಯ’ ರ್ಯಾಲಿಯು ‘ಮಹಾಯುತಿ’ ನಾಯಕರಿಗೆ ದಿಕ್ಕು ತೋಚದಂತೆ ಮಾಡಿದೆ’ ಎಂದು ಪತ್ರಕರ್ತರಿಗೆ ಭಾನುವಾರ ಪ್ರತಿಕ್ರಿಯಿಸಿದರು. </p>.<p>‘ಫಡಣವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಈಗ ಅಳುವ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಶಿವಸೇನಾ (ಉದ್ಧವ್ ಬಣ) ಉದ್ಧವ್ ಠಾಕ್ರೆ ಅವರು ಒಂದುಗೂಡಿರುವುದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಸೇರಿದಂತೆ ಇಡೀ ‘ಮಹಾಯುತಿ’ ಪಾಳಯದಲ್ಲಿ ನಡುಕ ಹುಟ್ಟಿಸಿದೆ’ ಎಂದು ಶಿನಸೇವಾ (ಉದ್ಧವ್ ಬಣ) ಸಂಸದ ಸಂಜಯ್ ರಾವುತ್ ಹೇಳಿದರು.</p>.<p>‘ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಿಂದಿ ಭಾಷೆ ಕಲಿಸುವ ಸಂಬಂಧ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದರ ಕುರಿತು ಇಬ್ಬರೂ ಸಹೋದರರು ಆಯೋಜಿಸಿದ್ದ ‘ವಿಜಯ’ ರ್ಯಾಲಿಯು ‘ಮಹಾಯುತಿ’ ನಾಯಕರಿಗೆ ದಿಕ್ಕು ತೋಚದಂತೆ ಮಾಡಿದೆ’ ಎಂದು ಪತ್ರಕರ್ತರಿಗೆ ಭಾನುವಾರ ಪ್ರತಿಕ್ರಿಯಿಸಿದರು. </p>.<p>‘ಫಡಣವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಈಗ ಅಳುವ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>