ವಿಚಾರಣೆ ಮುಂದೂಡಿಕೆ ಕುರಿತು ಸುತ್ತೋಲೆ ಹೊರಡಿಸಬೇಕು ಹಾಗೂ ತೀರ್ಪು ಪುನರ್ಪರಿಶೀಲನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದವರಿಗೂ ಈ ಕುರಿತು ಮಾಹಿತಿ ನೀಡಬೇಕು ಎಂದೂ ಕೇಂದ್ರ ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಆರ್. ಬಾಲಸುಬ್ರಮಣಿಯನ್ ಅವರಿಗೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಸೂಚಿಸಿದೆ. ಆದರೆ, ಮಂಗಳವಾರ ವಿಚಾರಣೆ ಮುಂದೂಡುವುದಕ್ಕೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.