<p><strong>ನವದೆಹಲಿ</strong>: 'ನನ್ನನ್ನು ಪ್ರಶ್ನಿಸುವವರಿಗೆ ನನ್ನ ಕೆಲಸವೇ ಉತ್ತರವಾಗಲಿದೆ' ಎಂದು ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಹೇಳಿದ್ದಾರೆ.</p><p>ಈ ಸಂಬಂಧ ಇನ್ಸ್ಟಾಗ್ರಾಮ್ನಲ್ಲಿ 'ವಾಯ್ಸ್ ರೈಸ್ಡ್ ಪ್ರೈಸ್ ಪೇಯ್ಡ್' ಶೀರ್ಷಿಕೆಯಡಿ ಪೋಸ್ಟ್ ಹಂಚಿಕೊಂಡಿದ್ದಾರೆ.</p><p>'ನನ್ನ ಸಂಸದೀಯ ಕಾರ್ಯಕ್ಷಮತೆಯನ್ನು ಪ್ರಶ್ನಿಸುವವರಿಗೆ, ನನ್ನ ಕೆಲಸವೇ ಉತ್ತರವಾಗಲಿದೆ' ಎಂದು ಬರೆದುಕೊಂಡಿದ್ದಾರೆ.</p>.ಕದನ ವಿರಾಮ: ಪಾಕ್ಗೆ ಸಂಧಾನಕಾರರು ಹೋಗಿಲ್ಲ ಎಂದ ಇರಾನ್.ರಾಜ್ಯಸಭೆ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ. <p>'ನಾನು ಸಂಸತ್ತಿಗೆ ಹೋಗುವುದು ಜನರ ಸಮಸ್ಯೆಗಳ ಪರ ಧ್ವನಿ ಎತ್ತುವುದಕ್ಕೆ ಹೊರತು, ಗದ್ದಲ ಸೃಷ್ಟಿಸುವುದಕ್ಕಲ್ಲ ಎಂದು ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಇತ್ತೀಚೆಗೆ ಗುಡುಗಿದ್ದರು.</p><p>ಸಂಸತ್ತಿನಲ್ಲಿ ಜಿಎಸ್ಟಿ, ಆದಾಯ ತೆರಿಗೆ, ದೆಹಲಿಯಲ್ಲಿ ವಾಯು ಮಾಲಿನ್ಯ, ಪಂಜಾಬ್ನಲ್ಲಿ ನೀರಿನ ಕಾಳಜಿ, ಸಾರ್ವಜನಿಕ ಆರೋಗ್ಯ ರಕ್ಷಣೆ, ಶಿಕ್ಷಣ, ರೈಲ್ವೆ ಪ್ರಯಾಣಿಕರ ಸಮಸ್ಯೆಗಳು, ಮುಟ್ಟಿನ ಆರೋಗ್ಯ, ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಾರ್ವಜನಿಕ ಸಮಸ್ಯೆಗಳತ್ತ ಧ್ವನಿ ಎತ್ತುವತ್ತ ನನ್ನ ಗಮನವಿದೆ ಎಂದು ಛಡ್ಡಾ ತಿಳಿಸಿದ್ದರು.</p><p>ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ಅವರನ್ನು ಕೆಳಗಿಳಿಸಿದ ಬೆನ್ನಲ್ಲೇ, ಆಮ್ ಆದ್ಮಿ ಪಕ್ಷವು (ಎಎಪಿ) ಛಡ್ಡಾ ವಿರುದ್ಧ ವಾಗ್ದಾಳಿ ನಡೆಸಿತ್ತು.</p>.ಕಾಂಗ್ರೆಸ್ ನಾಯಕ ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು .ಹೊರ್ಮುಜ್ ಜಲಸಂಧಿಯಲ್ಲಿ ಹಡಗು ಸಂಚಾರಕ್ಕೆ ಮಾತುಕತೆ ಪರಿಣಾಮಕಾರಿ ಮಾರ್ಗ: ಜೈಶಂಕರ್.ಅನಾರೋಗ್ಯ ಪೀಡಿತ ಮಹಿಳೆ, ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು.ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: ಟಿಎಂಸಿಗೆ ಮತ ವಿಭಜನೆ ಭೀತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ನನ್ನನ್ನು ಪ್ರಶ್ನಿಸುವವರಿಗೆ ನನ್ನ ಕೆಲಸವೇ ಉತ್ತರವಾಗಲಿದೆ' ಎಂದು ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಹೇಳಿದ್ದಾರೆ.</p><p>ಈ ಸಂಬಂಧ ಇನ್ಸ್ಟಾಗ್ರಾಮ್ನಲ್ಲಿ 'ವಾಯ್ಸ್ ರೈಸ್ಡ್ ಪ್ರೈಸ್ ಪೇಯ್ಡ್' ಶೀರ್ಷಿಕೆಯಡಿ ಪೋಸ್ಟ್ ಹಂಚಿಕೊಂಡಿದ್ದಾರೆ.</p><p>'ನನ್ನ ಸಂಸದೀಯ ಕಾರ್ಯಕ್ಷಮತೆಯನ್ನು ಪ್ರಶ್ನಿಸುವವರಿಗೆ, ನನ್ನ ಕೆಲಸವೇ ಉತ್ತರವಾಗಲಿದೆ' ಎಂದು ಬರೆದುಕೊಂಡಿದ್ದಾರೆ.</p>.ಕದನ ವಿರಾಮ: ಪಾಕ್ಗೆ ಸಂಧಾನಕಾರರು ಹೋಗಿಲ್ಲ ಎಂದ ಇರಾನ್.ರಾಜ್ಯಸಭೆ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ. <p>'ನಾನು ಸಂಸತ್ತಿಗೆ ಹೋಗುವುದು ಜನರ ಸಮಸ್ಯೆಗಳ ಪರ ಧ್ವನಿ ಎತ್ತುವುದಕ್ಕೆ ಹೊರತು, ಗದ್ದಲ ಸೃಷ್ಟಿಸುವುದಕ್ಕಲ್ಲ ಎಂದು ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಇತ್ತೀಚೆಗೆ ಗುಡುಗಿದ್ದರು.</p><p>ಸಂಸತ್ತಿನಲ್ಲಿ ಜಿಎಸ್ಟಿ, ಆದಾಯ ತೆರಿಗೆ, ದೆಹಲಿಯಲ್ಲಿ ವಾಯು ಮಾಲಿನ್ಯ, ಪಂಜಾಬ್ನಲ್ಲಿ ನೀರಿನ ಕಾಳಜಿ, ಸಾರ್ವಜನಿಕ ಆರೋಗ್ಯ ರಕ್ಷಣೆ, ಶಿಕ್ಷಣ, ರೈಲ್ವೆ ಪ್ರಯಾಣಿಕರ ಸಮಸ್ಯೆಗಳು, ಮುಟ್ಟಿನ ಆರೋಗ್ಯ, ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಾರ್ವಜನಿಕ ಸಮಸ್ಯೆಗಳತ್ತ ಧ್ವನಿ ಎತ್ತುವತ್ತ ನನ್ನ ಗಮನವಿದೆ ಎಂದು ಛಡ್ಡಾ ತಿಳಿಸಿದ್ದರು.</p><p>ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ಅವರನ್ನು ಕೆಳಗಿಳಿಸಿದ ಬೆನ್ನಲ್ಲೇ, ಆಮ್ ಆದ್ಮಿ ಪಕ್ಷವು (ಎಎಪಿ) ಛಡ್ಡಾ ವಿರುದ್ಧ ವಾಗ್ದಾಳಿ ನಡೆಸಿತ್ತು.</p>.ಕಾಂಗ್ರೆಸ್ ನಾಯಕ ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು .ಹೊರ್ಮುಜ್ ಜಲಸಂಧಿಯಲ್ಲಿ ಹಡಗು ಸಂಚಾರಕ್ಕೆ ಮಾತುಕತೆ ಪರಿಣಾಮಕಾರಿ ಮಾರ್ಗ: ಜೈಶಂಕರ್.ಅನಾರೋಗ್ಯ ಪೀಡಿತ ಮಹಿಳೆ, ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು.ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: ಟಿಎಂಸಿಗೆ ಮತ ವಿಭಜನೆ ಭೀತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>