ಕಾಂಗ್ರೆಸ್ ಪಕ್ಷವನ್ನು ವಿರೋಧಿಸುವ ಪ್ರಾದೇಶಿಕ ಪಕ್ಷಗಳು ರಾಹುಲ್ ಪರವಾಗಿ ನಿಂತಿದ್ದು, ಪ್ರಜಾಪ್ರಭುತ್ವದ ಮೇಲಿನ ಈ ದಾಳಿಯನ್ನು ಖಂಡಿಸಿವೆ ಎಂದು ಉಲ್ಲೇಖ ಮಾಡಿದರು.
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ತರೂರ್ ಪ್ರಶ್ನೆ ಮಾಡಿದ್ದಾರೆ.