‘ಅಧಿಕಾರವನ್ನು ವಿಕೇಂದ್ರೀಕರಣಗೊಳಿಸುವುದು ಅಗತ್ಯವಿದೆ. ಕೋವಿಡ್–19 ವಿರುದ್ಧದ ಹೋರಾಟವನ್ನು ಕೇಂದ್ರೀಕರಣಗೊಳಿಸಿದರೆ ವಿಪತ್ತು ಸಂಭವಿಸಲಿದೆ. ಪ್ರಧಾನಿ ಅವರು ಮುಖ್ಯಮಂತ್ರಿಗಳ ಮೇಲೆ ಹಾಗೂ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಮೇಲೆ ವಿಶ್ವಾಸವಿಟ್ಟು ಕೆಲಸ ಮಾಡಬೇಕು’ ಎಂದು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.