‘ಭಾರತವು ಅದರ ಜನರಿಗೆ ಸೇರಿದ ರಾಷ್ಟ್ರ ಎಂದು ನಾವು ಭಾವಿಸುತ್ತೇವೆ. ಆದರೆ, ಬಿಜೆಪಿ ಹಾಗೂ ಆರ್ಎಸ್ಎಸ್ ದೇಶವನ್ನು ಕೇವಲ ಭೂಭಾಗ ಎಂದಷ್ಟೇ ಪರಿಗಣಿಸಿವೆ. ದೇಶವು ಅವರ ಪಾಲಿಗೆ ಕೆಲವೇ ಕೆಲವು ವ್ಯಕ್ತಿಗಳಿಗೆ ‘ಕರ್ಮ’ಕ್ಕೆ ಅನುಸಾರವಾಗಿ ಹಂಚಿಕೆ ಮಾಡಲಿರುವ ‘ಚಿನ್ನದ ಪಕ್ಷಿ’. ನಾವು ಎಲ್ಲರನ್ನೂ ಸಮಾನವಾಗಿ ಕಾಣುವುದರಲ್ಲಿ ನಂಬಿಕೆ ಇರಿಸಿದ್ದೇವೆ’ ಎಂದು ಅವರು ಹೇಳಿದ್ದಾರೆ.