<p><strong>ತಿರುವನಂತಪುರ</strong>: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಸ್ಮರಣಾರ್ಥವಾಗಿ ಇದೇ ಮೊದಲ ಬಾರಿಗೆ 'ಉಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ' ನೀಡಲಾಗಿದೆ.</p>.ಸರ್ವಪಕ್ಷ ಸಭೆ: ಬಿಹಾರ, ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ JDU,YSRCP ಆಗ್ರಹ.ಕೇರಳ: ಮಲಪ್ಪುರಂ ಜಿಲ್ಲೆಯಲ್ಲಿ ನಿಪಾ ವೈರಸ್ಗೆ 14 ವರ್ಷದ ಬಾಲಕ ಸಾವು, ಕಟ್ಟೆಚ್ಚರ. <p>ಮೊದಲ ‘ಉಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ‘ಗೆ ರಾಹುಲ್ ಭಾಜನರಾಗಿದ್ದಾರೆ ಎಂದು ಉಮ್ಮನ್ ಚಾಂಡಿ ಫೌಂಡೇಶನ್ ಇಂದು (ಭಾನುವಾರ) ಘೋಷಿಸಿದೆ.</p><p>ಪ್ರಶಸ್ತಿಯ ಜತೆ ಒಂದು ಲಕ್ಷ ನಗದು ಬಹುಮಾನ ಹಾಗೂ ಖ್ಯಾತ ಕಲಾವಿದ ನೇಮೊಮ್ ಪುಷ್ಪರಾಜ್ ವಿನ್ಯಾಸಗೊಳಿಸಿದ ಕಲಾಕೃತಿಯನ್ನು ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.</p><p>ಭಾರತ ಜೋಡೊ ಯಾತ್ರೆ ಕೈಗೊಳ್ಳುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದ, ಅವರ ಕಷ್ಟಗಳಿಗೆ ಧ್ವನಿಯಾದ ರಾಹುಲ್ ಗಾಂಧಿಯವರಿಗೆ ಈ ಪ್ರಶಸ್ತಿ ಸಲ್ಲುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ಹೇಳಿದೆ.</p>.ಉತ್ತರ ಕನ್ನಡ | ಭೂಕುಸಿತದ ಸ್ಥಳಗಳ ಗುರುತು ಕಾರ್ಯ: ಸಚಿವ ಕೃಷ್ಣ ಬೈರೇಗೌಡ.ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.<p>ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯಲ್ಲಿ ಪರಿಣಿತ ತೀರ್ಪುಗಾರರ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಸ್ಮರಣಾರ್ಥವಾಗಿ ಇದೇ ಮೊದಲ ಬಾರಿಗೆ 'ಉಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ' ನೀಡಲಾಗಿದೆ.</p>.ಸರ್ವಪಕ್ಷ ಸಭೆ: ಬಿಹಾರ, ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ JDU,YSRCP ಆಗ್ರಹ.ಕೇರಳ: ಮಲಪ್ಪುರಂ ಜಿಲ್ಲೆಯಲ್ಲಿ ನಿಪಾ ವೈರಸ್ಗೆ 14 ವರ್ಷದ ಬಾಲಕ ಸಾವು, ಕಟ್ಟೆಚ್ಚರ. <p>ಮೊದಲ ‘ಉಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ‘ಗೆ ರಾಹುಲ್ ಭಾಜನರಾಗಿದ್ದಾರೆ ಎಂದು ಉಮ್ಮನ್ ಚಾಂಡಿ ಫೌಂಡೇಶನ್ ಇಂದು (ಭಾನುವಾರ) ಘೋಷಿಸಿದೆ.</p><p>ಪ್ರಶಸ್ತಿಯ ಜತೆ ಒಂದು ಲಕ್ಷ ನಗದು ಬಹುಮಾನ ಹಾಗೂ ಖ್ಯಾತ ಕಲಾವಿದ ನೇಮೊಮ್ ಪುಷ್ಪರಾಜ್ ವಿನ್ಯಾಸಗೊಳಿಸಿದ ಕಲಾಕೃತಿಯನ್ನು ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.</p><p>ಭಾರತ ಜೋಡೊ ಯಾತ್ರೆ ಕೈಗೊಳ್ಳುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದ, ಅವರ ಕಷ್ಟಗಳಿಗೆ ಧ್ವನಿಯಾದ ರಾಹುಲ್ ಗಾಂಧಿಯವರಿಗೆ ಈ ಪ್ರಶಸ್ತಿ ಸಲ್ಲುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ಹೇಳಿದೆ.</p>.ಉತ್ತರ ಕನ್ನಡ | ಭೂಕುಸಿತದ ಸ್ಥಳಗಳ ಗುರುತು ಕಾರ್ಯ: ಸಚಿವ ಕೃಷ್ಣ ಬೈರೇಗೌಡ.ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.<p>ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯಲ್ಲಿ ಪರಿಣಿತ ತೀರ್ಪುಗಾರರ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>