ತಮಿಳರ ಜತೆ ಇದ್ದೇವೆ: ‘ಈಗ ನಡೆಯುತ್ತಿರುವ ಚುನಾವಣೆ ಸೈದ್ಧಾಂತಿಕ ಹೋರಾಟ. ನಿಮ್ಮ ಇತಿಹಾಸ, ಸಂಪ್ರದಾಯ, ಸಂಸ್ಕೃತಿ ಮತ್ತು ಜೀವನಶೈಲಿಯ ಉಳಿವಿಗಾಗಿ ನಡೆಯುವ ಹೋರಾಟ ಆಗಿದೆ. ತಮಿಳರ ಭಾಷೆ, ಸಂಸ್ಕೃತಿ ಮತ್ತು ಇತಿಹಾಸದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷವು ನಿಮ್ಮ ಜತೆ ಇರಲಿದೆ’ ಎಂದು ಹೇಳಿದರು.