<p><strong>ನವದೆಹಲಿ</strong>: ಕಾಂಗ್ರೆಸ್ ಮುಖಂಡರಾದ ಕರ್ನಾಟಕದ ಎನ್.ಎಸ್. ಬೋಸರಾಜು, ಸಲೀಂ ಅಹ್ಮದ್ ಹಾಗೂ ಕೇರಳದ ಶ್ರೀನಿವಾಸನ್ ಕೃಷ್ಣನ್ ಅವರನ್ನು ಎಐಸಿಸಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದು, ಅವರಿಗೆ ತೆಲಂಗಾಣದ ಉಸ್ತುವಾರಿ ವಹಿಸಲಾಗಿದೆ.</p>.<p>ಪಕ್ಷದ ಪುನರ್ರಚನೆಯ ಭಾಗವಾಗಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ನೇಮಕ ಮಾಡಿದ್ದಾರೆ.</p>.<p>‘ತೆಲಂಗಾಣ ಉಸ್ತುವಾರಿಯಾಗಿದ್ದಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದುಅವರ ಸೇವೆಯನ್ನು ಪಕ್ಷ ಪ್ರಶಂಸಿಸುತ್ತದೆ’ ಎಂದು ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ ಮುಖಂಡರಾದ ಕರ್ನಾಟಕದ ಎನ್.ಎಸ್. ಬೋಸರಾಜು, ಸಲೀಂ ಅಹ್ಮದ್ ಹಾಗೂ ಕೇರಳದ ಶ್ರೀನಿವಾಸನ್ ಕೃಷ್ಣನ್ ಅವರನ್ನು ಎಐಸಿಸಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದು, ಅವರಿಗೆ ತೆಲಂಗಾಣದ ಉಸ್ತುವಾರಿ ವಹಿಸಲಾಗಿದೆ.</p>.<p>ಪಕ್ಷದ ಪುನರ್ರಚನೆಯ ಭಾಗವಾಗಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ನೇಮಕ ಮಾಡಿದ್ದಾರೆ.</p>.<p>‘ತೆಲಂಗಾಣ ಉಸ್ತುವಾರಿಯಾಗಿದ್ದಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದುಅವರ ಸೇವೆಯನ್ನು ಪಕ್ಷ ಪ್ರಶಂಸಿಸುತ್ತದೆ’ ಎಂದು ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>