<p><strong>ನವದೆಹಲಿ</strong>: ಚುನಾವಣೆಗಳಲ್ಲಿ ಕಾಂಗ್ರೆಸ್ ಪದೇ ಪದೇ ಸೋಲು ಅನುಭವಿಸಿರುವುದಕ್ಕೆತಮ್ಮ ನಾಯಕತ್ವದ ವೈಫಲ್ಯವೇ ಕಾರಣ ಎಂಬುವುದನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕಿಡಿಕಾರಿದ್ದಾರೆ.</p><p>ಮತ ಕಳ್ಳತನದ ಹಿಂದಿರುವವರನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ. ಕರ್ನಾಟಕದಲ್ಲಿ ಮತದಾರರ ಪಟ್ಟಿಯಿಂದ ಕಾಂಗ್ರೆಸ್ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿ ಹಾಕಲಾಗುತ್ತಿದೆ ಎಂದೂ ರಾಹುಲ್ ಆರೋಪಿಸಿದ ಬೆನ್ನಲ್ಲೇ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದಾರೆ.</p>.ಪಾಕ್ ಮೇಲಿನ ಪ್ರೀತಿ: ಮುಂಬೈ ದಾಳಿ ಬಳಿಕವೂ ಕ್ರಮ ಕೈಗೊಳ್ಳದ ಕಾಂಗ್ರೆಸ್: BJP.ಸಲ್ಮಾನ್ ಖಾನ್ ನಟನೆಯ 'ಬ್ಯಾಟಲ್ ಆಫ್ ಗಾಲ್ವಾನ್' ಚಿತ್ರೀಕರಣ ಪೂರ್ಣ. <p>ತಮ್ಮ ನಾಯಕತ್ವದ ವೈಫಲ್ಯದಿಂದಲೇ ಸೋಲಾಗಿದೆ ಎಂಬುವುದನ್ನು ರಾಹುಲ್ ಅರಿಯಬೇಕು. ಆದರೆ ರಾಹುಲ್ ತಮ್ಮ ತಪ್ಪುನ್ನು ಒಪ್ಪಿಕೊಳ್ಳದೆ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿರುವುದು ಸರಿಯಲ್ಲ ಎಂದು ರಿಜಿಜು ಹೇಳಿದ್ದಾರೆ.</p><p>ಚುನಾವಣೆಗಳಲ್ಲಿ ಪದೇ ಪದೇ ಸೋಲುತ್ತಿರುವುದಕ್ಕಾಗಿ ಹತಾಶೆಗೆ ಒಳಗಾಗಿದ್ದಾರೆ. ಹೀಗಾಗಿ ತಮ್ಮ ತಪ್ಪುಗಳನ್ನು ಮುಚ್ಚಿಡಲು ಚುನಾವಣಾ ಆಯೋಗದ ಮೇಲೆ ಆರೋಪ ಮಾಡುತ್ತಿದ್ದಾರೆ. ತಮ್ಮ ವೈಫಲ್ಯವನ್ನು ಮರೆಮಾಚಲು, ಜನರ ಗಮನವನ್ನು ಬೇರೆಡೆ ಸೆಳೆಯಲು ರಾಹುಲ್ ಸರ್ಕಾರಿ ಸಂಸ್ಥೆಗಳನ್ನು ದೂಷಿಸುತ್ತಿದ್ದಾರೆ ಎಂದು ರಿಜಿಜು ತಿಳಿಸಿದ್ದಾರೆ.</p><p>ರಾಹುಲ್ ಹೇಳಿಕೆಗಳು ಹೆಚ್ಚಾಗಿ ಭಾರತ ವಿರೋಧಿಯಾಗಿರುತ್ತದೆ ಎಂದು ರಿಜಿಜು ಆರೋಪಿಸಿದ್ದಾರೆ.</p>.ಕಿತ್ತೂರು ಕರ್ನಾಟಕಕ್ಕೂ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು: ಅಶೋಕ ಪೂಜಾರಿ.ಉಡುಪಿ: TP ವ್ಯಾಪ್ತಿಯಿಂದ ಹಳ್ಳಿಗಳನ್ನು ಕೈ ಬಿಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ.ಕಾಂತಾರ– ಅಧ್ಯಾಯ 1: ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ನಿಗದಿ.ಬೆಂಗಳೂರು ಸೇರಿ ಎಲ್ಲೆಡೆ ಐಫೋನ್ ಮಾರಾಟ: ಜನರು ಸಾಲಿನಲ್ಲಿ ನಿಂತು ಫೋನ್ ಖರೀದಿ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚುನಾವಣೆಗಳಲ್ಲಿ ಕಾಂಗ್ರೆಸ್ ಪದೇ ಪದೇ ಸೋಲು ಅನುಭವಿಸಿರುವುದಕ್ಕೆತಮ್ಮ ನಾಯಕತ್ವದ ವೈಫಲ್ಯವೇ ಕಾರಣ ಎಂಬುವುದನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕಿಡಿಕಾರಿದ್ದಾರೆ.</p><p>ಮತ ಕಳ್ಳತನದ ಹಿಂದಿರುವವರನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ. ಕರ್ನಾಟಕದಲ್ಲಿ ಮತದಾರರ ಪಟ್ಟಿಯಿಂದ ಕಾಂಗ್ರೆಸ್ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿ ಹಾಕಲಾಗುತ್ತಿದೆ ಎಂದೂ ರಾಹುಲ್ ಆರೋಪಿಸಿದ ಬೆನ್ನಲ್ಲೇ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದಾರೆ.</p>.ಪಾಕ್ ಮೇಲಿನ ಪ್ರೀತಿ: ಮುಂಬೈ ದಾಳಿ ಬಳಿಕವೂ ಕ್ರಮ ಕೈಗೊಳ್ಳದ ಕಾಂಗ್ರೆಸ್: BJP.ಸಲ್ಮಾನ್ ಖಾನ್ ನಟನೆಯ 'ಬ್ಯಾಟಲ್ ಆಫ್ ಗಾಲ್ವಾನ್' ಚಿತ್ರೀಕರಣ ಪೂರ್ಣ. <p>ತಮ್ಮ ನಾಯಕತ್ವದ ವೈಫಲ್ಯದಿಂದಲೇ ಸೋಲಾಗಿದೆ ಎಂಬುವುದನ್ನು ರಾಹುಲ್ ಅರಿಯಬೇಕು. ಆದರೆ ರಾಹುಲ್ ತಮ್ಮ ತಪ್ಪುನ್ನು ಒಪ್ಪಿಕೊಳ್ಳದೆ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿರುವುದು ಸರಿಯಲ್ಲ ಎಂದು ರಿಜಿಜು ಹೇಳಿದ್ದಾರೆ.</p><p>ಚುನಾವಣೆಗಳಲ್ಲಿ ಪದೇ ಪದೇ ಸೋಲುತ್ತಿರುವುದಕ್ಕಾಗಿ ಹತಾಶೆಗೆ ಒಳಗಾಗಿದ್ದಾರೆ. ಹೀಗಾಗಿ ತಮ್ಮ ತಪ್ಪುಗಳನ್ನು ಮುಚ್ಚಿಡಲು ಚುನಾವಣಾ ಆಯೋಗದ ಮೇಲೆ ಆರೋಪ ಮಾಡುತ್ತಿದ್ದಾರೆ. ತಮ್ಮ ವೈಫಲ್ಯವನ್ನು ಮರೆಮಾಚಲು, ಜನರ ಗಮನವನ್ನು ಬೇರೆಡೆ ಸೆಳೆಯಲು ರಾಹುಲ್ ಸರ್ಕಾರಿ ಸಂಸ್ಥೆಗಳನ್ನು ದೂಷಿಸುತ್ತಿದ್ದಾರೆ ಎಂದು ರಿಜಿಜು ತಿಳಿಸಿದ್ದಾರೆ.</p><p>ರಾಹುಲ್ ಹೇಳಿಕೆಗಳು ಹೆಚ್ಚಾಗಿ ಭಾರತ ವಿರೋಧಿಯಾಗಿರುತ್ತದೆ ಎಂದು ರಿಜಿಜು ಆರೋಪಿಸಿದ್ದಾರೆ.</p>.ಕಿತ್ತೂರು ಕರ್ನಾಟಕಕ್ಕೂ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು: ಅಶೋಕ ಪೂಜಾರಿ.ಉಡುಪಿ: TP ವ್ಯಾಪ್ತಿಯಿಂದ ಹಳ್ಳಿಗಳನ್ನು ಕೈ ಬಿಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ.ಕಾಂತಾರ– ಅಧ್ಯಾಯ 1: ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ನಿಗದಿ.ಬೆಂಗಳೂರು ಸೇರಿ ಎಲ್ಲೆಡೆ ಐಫೋನ್ ಮಾರಾಟ: ಜನರು ಸಾಲಿನಲ್ಲಿ ನಿಂತು ಫೋನ್ ಖರೀದಿ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>