ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ಸೈನಿಕರ ನೇಮಕಕ್ಕಾಗಿ ‘ಅಗ್ನಿಪಥ’ ಎಂಬ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದ ಬೆನ್ನಲ್ಲೇ, ಎರಡು ಕಡೆಗಳಿಂದಬೆದರಿಕೆಯಿರುವ ಈ ಸಂದರ್ಭದಲ್ಲಿ,ಅಗ್ನಿಪಥ ಯೋಜನೆಯಿಂದ ಶಸಸ್ತ್ರ ಪಡೆಗಳ ಕಾರ್ಯಾಚರಣೆಯ ಸಾಮರ್ಥ್ಯವನ್ನು ಕುಂಟಿತಗೊಳಿಸುತ್ತದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.