ಈಗ ರಾಯ್ಬರೇಲಿಯಿಂದ ರಾಹುಲ್ ಗಾಂಧಿ, ಅಮೇಠಿಯಿಂದ ಕೆ.ಎಲ್ ಶರ್ಮಾ ಸ್ಪರ್ಧಿಸುತ್ತಿದ್ದಾರೆ. ಅವರು ಜನರೊಂದಿಗೇ ಇದ್ದು, ಜನರ ಸೇವೆ ಮಾಡಿದವರು. ರಾಹುಲ್ ಗಾಂಧಿಯವರ ಸ್ಪರ್ಧೆ ಇಡೀ ಚುನಾವಣೆಯ ಫಲಿತಾಂಶವನ್ನೇ ಬದಲಿಸಲಿದೆ. ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸುವುದು ಖಚಿತ. ರಾಹುಲ್ ಗಾಂಧಿ ಓಬ್ಬ ಹೋರಾಟಗಾರ. ಅವರನ್ನು ಹಿಂಸೆ ಸರಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.