'ಪ್ರಧಾನಿ ದೇಶವನ್ನು ಒಡೆದಿದ್ದಾರೆ ಮತ್ತು ದ್ವೇಷವನ್ನು ಹರಡುತ್ತಿರುವುದರಿಂದಲೇ ಚೀನಿಯರು ದೇಶದೊಳಗೆ ನುಸುಳಲು ತೀರ್ಮಾನಿಸಿದ್ದಾರೆ. ಪ್ರಧಾನಿ ಈ ದೇಶವನ್ನು ದುರ್ಬಲಗೊಳಿಸಿದ್ದಾರೆ ಮತ್ತು ಅವರು ನಮ್ಮ ವಿರುದ್ಧ ನಿಲ್ಲಲು ಸಾಧ್ಯವಿಲ್ಲ ಎಂಬುದು ತಿಳಿಸಿದೆ ಎಂದ ರಾಹುಲ್, ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿ ಜಾರಿ ಮೂಲಕ ಪ್ರಧಾನಿ ದೇಶದ ಆರ್ಥಿಕತೆಯನ್ನು ನಾಶಪಡಿಸಿದ್ದಾರೆ' ಎಂದು ದೂರಿದರು.