2004ರಿಂದ 2009ರ ಅವಧಿಯಲ್ಲಿ ಲಾಲು ಪ್ರಸಾದ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದರು. ಈ ವೇಳೆ ಲಾಲು ಕುಟುಂಬಕ್ಕೆ ಜಮೀನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಗರಣಕ್ಕೆ ಸಂಬಂಧಿಸಿ ಲಾಲು ಪ್ರಸಾದ್, ರಾಬ್ಡಿ ದೇವಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.