ಅಲಹಾಬಾದ್ ನಗರದ ದಟ್ಟಣೆಯ ಎಸ್.ಪಿ ವರ್ತುಲ ರಸ್ತೆ ಜಲಾವೃತಗೊಂಡಿರುವುದು -ಪಿಟಿಐ ಚಿತ್ರ
‘ಗುಜರಾತ್ನಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ.ಪ್ರಾಣ ಹಾನಿಯಾಗಿದ್ದು ಅನೇಕರು ನಾಪತ್ತೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪರಿಹಾರ ಕಾರ್ಯಗಳಿಗೆ ಕೈಜೋಡಿಸಬೇಕು
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ
‘ಪ್ರಧಾನಿ ಅವರು ಕರೆ ಮಾಡಿದ್ದು ಪರಿಸ್ಥಿತಿಯ ವಿವರ ಪಡೆದಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ
ಭೂಪೇಂದ್ರ ಪಟೇಲ್ ಮುಖ್ಯಮಂತ್ರಿ
ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ಸಂತ್ರಸ್ತರಿಗೆ ಮತ್ತು ಆಡಳಿತಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಒದಗಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಲಾಗಿದೆ