ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಗುಜರಾತ್‌ನಲ್ಲಿ ಸತತ ಭಾರಿ ಮಳೆ: 19 ಮಂದಿ ಸಾವು

ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ನದಿಗಳು
Published : 28 ಆಗಸ್ಟ್ 2024, 22:30 IST
Last Updated : 28 ಆಗಸ್ಟ್ 2024, 22:30 IST
ಫಾಲೋ ಮಾಡಿ
Comments
ಅಲಹಾಬಾದ್ ನಗರದ ದಟ್ಟಣೆಯ ಎಸ್‌.ಪಿ ವರ್ತುಲ ರಸ್ತೆ ಜಲಾವೃತಗೊಂಡಿರುವುದು -ಪಿಟಿಐ ಚಿತ್ರ
ಅಲಹಾಬಾದ್ ನಗರದ ದಟ್ಟಣೆಯ ಎಸ್‌.ಪಿ ವರ್ತುಲ ರಸ್ತೆ ಜಲಾವೃತಗೊಂಡಿರುವುದು -ಪಿಟಿಐ ಚಿತ್ರ
‘ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ.ಪ್ರಾಣ ಹಾನಿಯಾಗಿದ್ದು ಅನೇಕರು ನಾಪತ್ತೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪರಿಹಾರ ಕಾರ್ಯಗಳಿಗೆ ಕೈಜೋಡಿಸಬೇಕು
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ
‘ಪ್ರಧಾನಿ ಅವರು ಕರೆ ಮಾಡಿದ್ದು ಪರಿಸ್ಥಿತಿಯ ವಿವರ ಪಡೆದಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ
ಭೂಪೇಂದ್ರ ಪಟೇಲ್‌ ಮುಖ್ಯಮಂತ್ರಿ
ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ಸಂತ್ರಸ್ತರಿಗೆ ಮತ್ತು ಆಡಳಿತಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಒದಗಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಲಾಗಿದೆ
ರಾಹುಲ್‌ ಗಾಂಧಿ ಲೋಕಸಭೆ ವಿರೋಧಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT