ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಟ್ವಿಟರ್ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ರಾಜ್ ಠಾಕ್ರೆ, ‘ಧಾರ್ಮಿಕ ಸ್ಥಳಗಳಿಂದ, ವಿಶೇಷವಾಗಿ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿದ್ದಕ್ಕಾಗಿ ನಾನು ಯೋಗಿ ಸರ್ಕಾರವನ್ನು ಅಭಿನಂದಿಸುತ್ತೇನೆ ಮತ್ತು ಇದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ,’ ಎಂದು ಹೇಳಿದ್ದಾರೆ.