ಈ ಬಗ್ಗೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಅವರು, 'ಅಯೋಧ್ಯೆ ಭೇಟಿಯನ್ನು ಸದ್ಯಕ್ಕೆ ಮುಂದೂಡಿದ್ದೇನೆ. ಮೇ 22ರಂದು ಪುಣೆಯಲ್ಲಿ ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಈ ಬಗ್ಗೆ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.ರಾಜ್ ಠಾಕ್ರೆ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಅಯೋಧ್ಯೆ ಭೇಟಿ ಮುಂದೂಡಿರುವುದಾಗಿ ಹೇಳಿದ್ದಾರೆ.